ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಕೊಳ್ಳೇಗಾಲ,ಏ27,Tv10 ಕನ್ನಡ
ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಧ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ವಶಪಡಿಸಿಕೊಂಡಿದ್ದಾರೆ.ಬಸ್ ಹಾಗೂ ಮದ್ಯದ ಒಟ್ಟು ಮೌಲ್ಯ 50,22,925 ಗಳಾಗಿದೆ.
ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಟೌನ್ ಮಾದೇಗೌಡ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸನ್ನು ತಡೆದು ನಿಲ್ಲಿಸಿ ದಾಳಿ ಮಾಡಿ ಶೋಧನೆ ಮಾಡಿದಾಗ 59.250 ಲೀಟರ್ ಮದ್ಯವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದು ಕಂಡುಬಂದಿದೆ.ಬಸ್ಸಿನ ಚಾಲಕ ಸೆಲ್ವಕುಮಾರ್ ಹಾಗೂ ಕಂಡಕ್ಟರ್ ಕೆ. ರಾಜಕುಮಾರ್ ಎಂಬುವರನ್ನ ಆರೋಪಿಗಳನ್ನು ಬಂಧಿಸಲಾಗಿದೆ.
ಮದ್ಯ ಹಾಗೂ ವಾಹನವನ್ನು ವಶ ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮದ್ಯದ ಮೌಲ್ಯ 22,925ರೂ. ವಾಹನ ಮೌಲ್ಯ 50 ಲಕ್ಷ ರೂ. ಒಟ್ಟು 5022925 ರೂ ಎಂದು ಅಬಕಾರಿ ಇಲಾಖೆ‌ ಅಧಿಕಾರಿಗಳು ತಿಳಿಸಿದ್ದಾರೆ.ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಮೈಸೂರು ವಿಭಾಗ
ಡಾ.ಬಿ. ಸಿ. ವಿಜಯ್ ಕುಮಾರ್ ಹಾಗೂ
ಅಬಕಾರಿ ಉಪ ಆಯುಕ್ತರು ಚಾಮರಾಜನಗರ ಜಿಲ್ಲೆ ಆರ್.ನಾಗಶಯನ ಅವರ ನಿರ್ದೇಶನದಂತೆ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿ ಖಾಸಗಿ‌ ಬಸ್ ಮೇಲೆ ದಾಳಿ ಮಾಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *