ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಕೊಳ್ಳೇಗಾಲ,ಏ27,Tv10 ಕನ್ನಡ
ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಧ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ವಶಪಡಿಸಿಕೊಂಡಿದ್ದಾರೆ.ಬಸ್ ಹಾಗೂ ಮದ್ಯದ ಒಟ್ಟು ಮೌಲ್ಯ 50,22,925 ಗಳಾಗಿದೆ.
ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಟೌನ್ ಮಾದೇಗೌಡ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸನ್ನು ತಡೆದು ನಿಲ್ಲಿಸಿ ದಾಳಿ ಮಾಡಿ ಶೋಧನೆ ಮಾಡಿದಾಗ 59.250 ಲೀಟರ್ ಮದ್ಯವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದು ಕಂಡುಬಂದಿದೆ.ಬಸ್ಸಿನ ಚಾಲಕ ಸೆಲ್ವಕುಮಾರ್ ಹಾಗೂ ಕಂಡಕ್ಟರ್ ಕೆ. ರಾಜಕುಮಾರ್ ಎಂಬುವರನ್ನ ಆರೋಪಿಗಳನ್ನು ಬಂಧಿಸಲಾಗಿದೆ.
ಮದ್ಯ ಹಾಗೂ ವಾಹನವನ್ನು ವಶ ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮದ್ಯದ ಮೌಲ್ಯ 22,925ರೂ. ವಾಹನ ಮೌಲ್ಯ 50 ಲಕ್ಷ ರೂ. ಒಟ್ಟು 5022925 ರೂ ಎಂದು ಅಬಕಾರಿ ಇಲಾಖೆ‌ ಅಧಿಕಾರಿಗಳು ತಿಳಿಸಿದ್ದಾರೆ.ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಮೈಸೂರು ವಿಭಾಗ
ಡಾ.ಬಿ. ಸಿ. ವಿಜಯ್ ಕುಮಾರ್ ಹಾಗೂ
ಅಬಕಾರಿ ಉಪ ಆಯುಕ್ತರು ಚಾಮರಾಜನಗರ ಜಿಲ್ಲೆ ಆರ್.ನಾಗಶಯನ ಅವರ ನಿರ್ದೇಶನದಂತೆ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿ ಖಾಸಗಿ‌ ಬಸ್ ಮೇಲೆ ದಾಳಿ ಮಾಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *