ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಕೊಳ್ಳೇಗಾಲ,ಏ27,Tv10 ಕನ್ನಡ
ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಧ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ವಶಪಡಿಸಿಕೊಂಡಿದ್ದಾರೆ.ಬಸ್ ಹಾಗೂ ಮದ್ಯದ ಒಟ್ಟು ಮೌಲ್ಯ 50,22,925 ಗಳಾಗಿದೆ.
ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಟೌನ್ ಮಾದೇಗೌಡ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸನ್ನು ತಡೆದು ನಿಲ್ಲಿಸಿ ದಾಳಿ ಮಾಡಿ ಶೋಧನೆ ಮಾಡಿದಾಗ 59.250 ಲೀಟರ್ ಮದ್ಯವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದು ಕಂಡುಬಂದಿದೆ.ಬಸ್ಸಿನ ಚಾಲಕ ಸೆಲ್ವಕುಮಾರ್ ಹಾಗೂ ಕಂಡಕ್ಟರ್ ಕೆ. ರಾಜಕುಮಾರ್ ಎಂಬುವರನ್ನ ಆರೋಪಿಗಳನ್ನು ಬಂಧಿಸಲಾಗಿದೆ.
ಮದ್ಯ ಹಾಗೂ ವಾಹನವನ್ನು ವಶ ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮದ್ಯದ ಮೌಲ್ಯ 22,925ರೂ. ವಾಹನ ಮೌಲ್ಯ 50 ಲಕ್ಷ ರೂ. ಒಟ್ಟು 5022925 ರೂ ಎಂದು ಅಬಕಾರಿ ಇಲಾಖೆ‌ ಅಧಿಕಾರಿಗಳು ತಿಳಿಸಿದ್ದಾರೆ.ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಮೈಸೂರು ವಿಭಾಗ
ಡಾ.ಬಿ. ಸಿ. ವಿಜಯ್ ಕುಮಾರ್ ಹಾಗೂ
ಅಬಕಾರಿ ಉಪ ಆಯುಕ್ತರು ಚಾಮರಾಜನಗರ ಜಿಲ್ಲೆ ಆರ್.ನಾಗಶಯನ ಅವರ ನಿರ್ದೇಶನದಂತೆ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿ ಖಾಸಗಿ‌ ಬಸ್ ಮೇಲೆ ದಾಳಿ ಮಾಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *