ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಪ್ರಧಾನಿ ಮೋಧಿ ಆಗಮನಕ್ಕೆ ಕ್ಷಣಗಣನೆ…ಬಿಜೆಪಿ ಪಾಳೆಯದಲ್ಲಿ ಸಂಭ್ರಮ…ಬಿಗಿ ಪೊಲೀಸ್ ಬಂದೋಬಸ್ತ್…

ಮೈಸೂರು,ಏ30,Tv10 ಕನ್ನಡ
ಪ್ರಧಾನಿ ನರೇಂದ್ರ ಮೋದಿ ಅರಮನೆ ನಗರಿಗೆ ಆಗಮಿಸಲು ಕ್ಷಣಗಣನೆ.ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.
ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ.
ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಲಿದ್ದಾರೆ.
ಬುಲೆಟ್ ಪ್ರೂಫ್ ವಾಹನದಲ್ಲಿ ಸುಮಾರು 4 ಕಿ ಮೀ ರೋಡ್ ಶೋ ನಡೆಸಲಿದ್ದಾರೆ.
ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಬಿಜೆಪಿಯ ಬಾವುಟಗಳು ರಾರಾಜಿಸುತ್ತಿವೆ.
ಮೈಸೂರಿನ ರಾಜಮಾರ್ಗ ಇಂದು ಸಂಪೂರ್ಣ ಕೇಸರಿಮಯವಾಗಿದೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬದಲಿ ರಸ್ತೆಗಳ ಮೂಲಕ ಸಂಚರಿಸಲು ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.
ಮೋದಿ ರೋಡ್ ಶೋ ನಡೆಸುವ ಮಾರ್ಗದಲ್ಲಿ ಪೊಲೀಸರು ಹದ್ಧಿನ ಕಣ್ಣು ಇರಿಸಿದ್ದಾರೆ.
ಮೈಸೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *