ಇಂದು ಮೈಸೂರಿಗೆ ಸಿಎಂ ಬೊಮ್ಮಾಯಿ…ವರುಣಾದಲ್ಲಿ ರೋಡ್ ಶೋ…ಸೋಮಣ್ಣ ಪರ ಮತಯಾಚನೆ…ಬೆಜೆಪಿ ಅಭ್ಯರ್ಥಿಗಳ ಪರ ಬ್ಯಾಟಿಂಗ್…

ಇಂದು ಮೈಸೂರಿಗೆ ಸಿಎಂ ಬೊಮ್ಮಾಯಿ…ವರುಣಾದಲ್ಲಿ ರೋಡ್ ಶೋ…ಸೋಮಣ್ಣ ಪರ ಮತಯಾಚನೆ…ಬೆಜೆಪಿ ಅಭ್ಯರ್ಥಿಗಳ ಪರ ಬ್ಯಾಟಿಂಗ್…

ಮೈಸೂರು,ಮೇ1,Tv10 ಕನ್ನಡ
ಸಿದ್ದು ಮಣಿಸಲು ಬಿಜೆಪಿ ರಣತಂತ್ರ ಹೂಡಿದೆ.ಶತಾಯಗತಾಯ ಸೋಲಿಸಲು ಪ್ಲಾನ್ ಹಾಕಿದೆ.ವರುಣಾದಲ್ಲಿ ದಿನೇ ದಿನೇ ಚುನಾವಣಾ ಅಖಾಡ ರಂಗೇರುತ್ತಿದೆ.
ಇಂದು ಮತ್ತೆ ವರುಣಾಗೆ ಸಿಎಂ ಬಸವರಾಜ ಬೊಮ್ಮಾಯಿ ಎಂಟ್ರಿ ಕೊಡಲಿದ್ದಾರೆ.
ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಬೊಮ್ಮಾಯಿ ಇಂದು ಮತ್ತೆ ಬರಲಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಹಾಗೂ ಸಭೆ ನಡೆಸಿ
ವಿಪಕ್ಷ ನಾಯಕ ಸಿದ್ದರಾಮಯ್ಯ ಕಟ್ಟಿ ಹಾಕಲು ರಣತಂತ್ರ ಹೂಡಿದ್ದಾರೆ.
ಬೆಳಗ್ಗೆ 12.35ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ
1 ಗಂಟೆಗೆ ವರುಣ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ನಂತರ
ವರುಣ ಕ್ಷೇತ್ರದ ಗ್ರಾಮಗಳಲ್ಲಿ ವಿ ಸೋಮಣ್ಣ ಪರ ಮತಯಾಚನೆ ಮಾಡಲಿದ್ದಾರೆ.
ರೋಡ್ ಶೋ ನಂತರ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಚಾಮರಾಜ ಕ್ಷೇತ್ರದಲ್ಲಿ ರೋಡ್ ಶೋ ನಂತರ ಸಭೆ ನಡೆಸಿ
ಬಿಜೆಪಿ ಅಭ್ಯರ್ಥಿ ಎಲ್ ನಾಗೇಂದ್ರ ಪರ ಮತಯಾಚನೆ ಮಾಡಲಿದ್ದಾರೆ.
4.15ಕ್ಕೆ ಕೃಷ್ಣರಾಜ ಕ್ಷೇತ್ರದಲ್ಲಿ ರೋಡ್ ಶೋ ನಂತರ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚನೆ ಮಾಡಲಿದ್ದಾರೆ.
5.30ಕ್ಕೆ ಮಂಡ್ಯಗೆ ತೆರಳಲಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *