ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಾದ ಬ್ರಾಹ್ಮಣ ಧರ್ಮ ಸಹಾಯ ಸಭಾ, ಕಲ್ಯಾಣ ಭವನ,
ಬೊಬ್ಬರಕಮ್ಮೆ ಬ್ರಾಹ್ಮಣ ಸಂಘ,
ವಿವೇಕಾನಂದನಗರ ಬ್ರಾಹ್ಮಣ ಸಂಘ, ಮುಲಕನಾಡು ಬ್ರಾಹ್ಮಣ ಸಂಘ, ಕೌಶಿಕ ಸಂಕೇತಿ ಸಂಘ, ಬೆಟ್ಟದಪುರ ಸಂಕೇತಿ ಸಂಘ, ಸಂಧ್ಯಾ ಸುರಕ್ಷ ಟ್ರಸ್ಟ್, ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕ ವೇದಿಕೆ, ಅಟಲ್ ಜಿ ಸಂಸ್ಕಾರ ಪ್ರತಿಷ್ಠಾನ ಹಲವಾರು ಸಂಸ್ಥೆಗಳು ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರ ಪರವಾಗಿ ಮತಯಾಚಿಸಲು ವಿಪ್ರ ನಿಯೋಗ ರಚಿಸಲಾಗಿದೆ.ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ಶ್ರೀ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್, ಅನಂತಪ್ರಸಾದ್, ಇನ್ನಿತರರು ಇದ್ದರು..

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *