ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಾದ ಬ್ರಾಹ್ಮಣ ಧರ್ಮ ಸಹಾಯ ಸಭಾ, ಕಲ್ಯಾಣ ಭವನ,
ಬೊಬ್ಬರಕಮ್ಮೆ ಬ್ರಾಹ್ಮಣ ಸಂಘ,
ವಿವೇಕಾನಂದನಗರ ಬ್ರಾಹ್ಮಣ ಸಂಘ, ಮುಲಕನಾಡು ಬ್ರಾಹ್ಮಣ ಸಂಘ, ಕೌಶಿಕ ಸಂಕೇತಿ ಸಂಘ, ಬೆಟ್ಟದಪುರ ಸಂಕೇತಿ ಸಂಘ, ಸಂಧ್ಯಾ ಸುರಕ್ಷ ಟ್ರಸ್ಟ್, ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕ ವೇದಿಕೆ, ಅಟಲ್ ಜಿ ಸಂಸ್ಕಾರ ಪ್ರತಿಷ್ಠಾನ ಹಲವಾರು ಸಂಸ್ಥೆಗಳು ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರ ಪರವಾಗಿ ಮತಯಾಚಿಸಲು ವಿಪ್ರ ನಿಯೋಗ ರಚಿಸಲಾಗಿದೆ.ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ಶ್ರೀ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್, ಅನಂತಪ್ರಸಾದ್, ಇನ್ನಿತರರು ಇದ್ದರು..

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *