ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಾದ ಬ್ರಾಹ್ಮಣ ಧರ್ಮ ಸಹಾಯ ಸಭಾ, ಕಲ್ಯಾಣ ಭವನ,
ಬೊಬ್ಬರಕಮ್ಮೆ ಬ್ರಾಹ್ಮಣ ಸಂಘ,
ವಿವೇಕಾನಂದನಗರ ಬ್ರಾಹ್ಮಣ ಸಂಘ, ಮುಲಕನಾಡು ಬ್ರಾಹ್ಮಣ ಸಂಘ, ಕೌಶಿಕ ಸಂಕೇತಿ ಸಂಘ, ಬೆಟ್ಟದಪುರ ಸಂಕೇತಿ ಸಂಘ, ಸಂಧ್ಯಾ ಸುರಕ್ಷ ಟ್ರಸ್ಟ್, ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕ ವೇದಿಕೆ, ಅಟಲ್ ಜಿ ಸಂಸ್ಕಾರ ಪ್ರತಿಷ್ಠಾನ ಹಲವಾರು ಸಂಸ್ಥೆಗಳು ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರ ಪರವಾಗಿ ಮತಯಾಚಿಸಲು ವಿಪ್ರ ನಿಯೋಗ ರಚಿಸಲಾಗಿದೆ.ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ಶ್ರೀ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್, ಅನಂತಪ್ರಸಾದ್, ಇನ್ನಿತರರು ಇದ್ದರು..

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *