ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಾದ ಬ್ರಾಹ್ಮಣ ಧರ್ಮ ಸಹಾಯ ಸಭಾ, ಕಲ್ಯಾಣ ಭವನ,
ಬೊಬ್ಬರಕಮ್ಮೆ ಬ್ರಾಹ್ಮಣ ಸಂಘ,
ವಿವೇಕಾನಂದನಗರ ಬ್ರಾಹ್ಮಣ ಸಂಘ, ಮುಲಕನಾಡು ಬ್ರಾಹ್ಮಣ ಸಂಘ, ಕೌಶಿಕ ಸಂಕೇತಿ ಸಂಘ, ಬೆಟ್ಟದಪುರ ಸಂಕೇತಿ ಸಂಘ, ಸಂಧ್ಯಾ ಸುರಕ್ಷ ಟ್ರಸ್ಟ್, ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕ ವೇದಿಕೆ, ಅಟಲ್ ಜಿ ಸಂಸ್ಕಾರ ಪ್ರತಿಷ್ಠಾನ ಹಲವಾರು ಸಂಸ್ಥೆಗಳು ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರ ಪರವಾಗಿ ಮತಯಾಚಿಸಲು ವಿಪ್ರ ನಿಯೋಗ ರಚಿಸಲಾಗಿದೆ.ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ಶ್ರೀ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್, ಅನಂತಪ್ರಸಾದ್, ಇನ್ನಿತರರು ಇದ್ದರು..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *