ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಮತಯಾಚನೆ…ವಿಪ್ರ ಮುಖಂಡರು ಸಾಥ್…

ಮೈಸೂರು,ಮೇ1,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್. ಶ್ರೀವತ್ಸ ರವರು ಇಂದು ವಿವೇಕಾನಂದನಗರದಲ್ಲಿ ಮತಯಾಚಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ವಿವೇಕಾನಂದನಗರ ಶ್ರೀರಾಂಪುರ ಅರವಿಂದನಗರ ಕುವೆಂಪುನಗರ ಸುತ್ತಮುತ್ತಲಿನ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಾದ ಬ್ರಾಹ್ಮಣ ಧರ್ಮ ಸಹಾಯ ಸಭಾ, ಕಲ್ಯಾಣ ಭವನ,
ಬೊಬ್ಬರಕಮ್ಮೆ ಬ್ರಾಹ್ಮಣ ಸಂಘ,
ವಿವೇಕಾನಂದನಗರ ಬ್ರಾಹ್ಮಣ ಸಂಘ, ಮುಲಕನಾಡು ಬ್ರಾಹ್ಮಣ ಸಂಘ, ಕೌಶಿಕ ಸಂಕೇತಿ ಸಂಘ, ಬೆಟ್ಟದಪುರ ಸಂಕೇತಿ ಸಂಘ, ಸಂಧ್ಯಾ ಸುರಕ್ಷ ಟ್ರಸ್ಟ್, ಕರ್ನಾಟಕ ಬ್ರಾಹ್ಮಣ ಹಿರಿಯ ನಾಗರೀಕ ವೇದಿಕೆ, ಅಟಲ್ ಜಿ ಸಂಸ್ಕಾರ ಪ್ರತಿಷ್ಠಾನ ಹಲವಾರು ಸಂಸ್ಥೆಗಳು ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರ ಪರವಾಗಿ ಮತಯಾಚಿಸಲು ವಿಪ್ರ ನಿಯೋಗ ರಚಿಸಲಾಗಿದೆ.ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ಶ್ರೀ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್, ಅನಂತಪ್ರಸಾದ್, ಇನ್ನಿತರರು ಇದ್ದರು..

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *