ಬಾಂಬೆ ಟಿಫಾನಿಸ್ ಮೇಲೆ ಐಟಿ ರೇಡ್…ದಾಖಲೆಗಳ ಪರಿಶೀಲನೆ…ಕೇಂದ್ರ ತಂಡದಿಂದ ದಾಳಿ…

ಬಾಂಬೆ ಟಿಫಾನಿಸ್ ಮೇಲೆ ಐಟಿ ರೇಡ್…ದಾಖಲೆಗಳ ಪರಿಶೀಲನೆ…ಕೇಂದ್ರ ತಂಡದಿಂದ ದಾಳಿ…

ಮೈಸೂರು,ಮೇ3,Tv10 ಕನ್ನಡ
ಸಿಹಿತಿಂಡಿಗಳ ತಯಾರಿಕಾ ಕ್ಷೇತ್ರದಲ್ಲಿ ಹೆಸರಾದ ಬಾಂಬೆ ಟಿಫಾನಿಸ್ ಮೇಲೆ ಐಟಿ ದಾಳಿ ನಡೆದಿದೆ.ಮೈಸೂರಿನ ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಬಾಂಬೆ ಟಿಫಾನಿಸ್ ಮೇಲೆ ದಾಳಿ ನಡೆದಿದೆ.ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ ಮೇಲೆ ದಾಳಿ ನಡೆಸಲಾಗಿದೆ.ಯಾದವಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ.ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆದಿದೆ.ಮುಂಜಾನೆ 5 ಗಂಟೆ ವೇಳೆಗೆ ದಾಳಿ ನಡೆಸಿದ ಕೇಂದ್ರ ತಂಡ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದೆ.20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.ದೇವರಾಜ ಅರಸ್ ರಸ್ತೆ,ಸಿಸ್ದಾರ್ಥನಗರ ಹಾಗೂ ಜೆಪಿ ನಗರದಲ್ಲಿರುವ ಶಾಖೆಗಳು ಹಾಗೂ ತಯಾರಿಕಾ ಘಟಕದ ಮೇಲೂ ದಾಳಿ ನಡೆಸಲಾಗಿದೆ…

Spread the love

Related post

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ಮೈಸೂರು,ಅ4,Tv10 ಕನ್ನಡ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಭಂಧಿಸಿದಂತೆ ಮೈಸೂರಿನಲ್ಲಿ ನಿವೃತ್ತ ಡಿವೈಎಸ್‌ಪಿ ಸೇರಿ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಡಿವೈಎಸ್‌ಪಿ ವಿಜಯಕುಮಾರ್ ಹಾಗೂ…
ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ಮೈಸೂರು,ಅ3,Tv10 ಕನ್ನಡ ಗೃಹಿಣಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಮೊಹಲ್ಲಾದ ವೀಣೇಶೇಷಣ್ಣ ರಸ್ತೆಯಲ್ಲಿ ನಡೆದಿದೆ.ಸ್ಪೂರ್ತಿ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ.ಪತಿ ಶ್ರೀಕಂಠ ಹಾಗೂ ಆತನ…
ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು,ಅ2,Tv10 ಕನ್ನಡ ಹುಲಿ ದಾಳಿಗೆ ರೈತ ಬಲಿಯಾದ ಘಟನೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗಣೇಶ (55)ಹುಲಿ ದಾಳಿಗೆ ಬಲಿಯಾದ ರೈತ.ದನ ಮೇಯಿಸುವಾಗ ಹುಲಿ ದಾಳಿ ಮಾಡಿದೆ.ಹುಲಿ…

Leave a Reply

Your email address will not be published. Required fields are marked *