ಮೈಸೂರು,ಮೇ,Tv10 ಕನ್ನಡ ಚುನಾವಣಾ ಕರ್ತವ್ಯದ ಅಗತ್ಯ ಸೇವೆಯಲ್ಲಿರುವ 184 ಸಿಬ್ಬಂದಿಗಳು ಇಂದು ಅಂಚೆ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳಿಗೆ ಈ ವ್ಯವಸ್ಥೆ ಮಾಡಲಾಗಿದೆ.11 ವಿಧಾನಸಭಾ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಇಂದು 184 ಮಂದಿ ಮತ ಚಲಾಯಿಸಿದ್ದಾರೆ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…