ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ಮೈಸೂರು,ಮೇ5,Tv10 ಕನ್ನಡ
ಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ, ಉಪ್ಪುರುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ರೈತರ ಉಳಿಸಲು ಏನು ಮಾಡುತ್ತೀರಿ ಎಂದು ಎಲ್ಲಾ ಪಕ್ಷಗಳನ್ನು ಪ್ರಶ್ನಿಸೋಣ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ಪರಪತ್ರವನ್ನು ಹಂಚಿ ಓಟಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಧಾನ ಕಾರ್ಯದರ್ಶಿಗಳಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹ ಗೌಡ, ಪಿ.ಮರಂಕಯ್ಯ, ನಾಗನಹಳ್ಳಿ ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ ಹೆಜ್ಜಿಗೆ ಪ್ರಕಾಶ್ ,ಮಂಡಕಳ್ಳಿ ಮಹೇಶ್, ರಾಘವೇಂದ್ರ ತಮ್ಮಣ್ಣ ಸಿಎನ್, ಕೂಚನಹಳ್ಳಿ ಮಹೇಶ್ ಮಿನುಕಪ್ಪ ಶಿವಣ್ಣ ನಾಯಕ ಇನ್ನೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *