ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ಮೈಸೂರು,ಮೇ5,Tv10 ಕನ್ನಡ
ಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ, ಉಪ್ಪುರುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ರೈತರ ಉಳಿಸಲು ಏನು ಮಾಡುತ್ತೀರಿ ಎಂದು ಎಲ್ಲಾ ಪಕ್ಷಗಳನ್ನು ಪ್ರಶ್ನಿಸೋಣ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ಪರಪತ್ರವನ್ನು ಹಂಚಿ ಓಟಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಧಾನ ಕಾರ್ಯದರ್ಶಿಗಳಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹ ಗೌಡ, ಪಿ.ಮರಂಕಯ್ಯ, ನಾಗನಹಳ್ಳಿ ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ ಹೆಜ್ಜಿಗೆ ಪ್ರಕಾಶ್ ,ಮಂಡಕಳ್ಳಿ ಮಹೇಶ್, ರಾಘವೇಂದ್ರ ತಮ್ಮಣ್ಣ ಸಿಎನ್, ಕೂಚನಹಳ್ಳಿ ಮಹೇಶ್ ಮಿನುಕಪ್ಪ ಶಿವಣ್ಣ ನಾಯಕ ಇನ್ನೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *