ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ಮೈಸೂರು,ಮೇ5,Tv10 ಕನ್ನಡ
ಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ, ಉಪ್ಪುರುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ರೈತರ ಉಳಿಸಲು ಏನು ಮಾಡುತ್ತೀರಿ ಎಂದು ಎಲ್ಲಾ ಪಕ್ಷಗಳನ್ನು ಪ್ರಶ್ನಿಸೋಣ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ಪರಪತ್ರವನ್ನು ಹಂಚಿ ಓಟಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಧಾನ ಕಾರ್ಯದರ್ಶಿಗಳಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹ ಗೌಡ, ಪಿ.ಮರಂಕಯ್ಯ, ನಾಗನಹಳ್ಳಿ ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ ಹೆಜ್ಜಿಗೆ ಪ್ರಕಾಶ್ ,ಮಂಡಕಳ್ಳಿ ಮಹೇಶ್, ರಾಘವೇಂದ್ರ ತಮ್ಮಣ್ಣ ಸಿಎನ್, ಕೂಚನಹಳ್ಳಿ ಮಹೇಶ್ ಮಿನುಕಪ್ಪ ಶಿವಣ್ಣ ನಾಯಕ ಇನ್ನೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *