ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ಮೈಸೂರು,ಮೇ5,Tv10 ಕನ್ನಡ
ಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ, ಉಪ್ಪುರುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ರೈತರ ಉಳಿಸಲು ಏನು ಮಾಡುತ್ತೀರಿ ಎಂದು ಎಲ್ಲಾ ಪಕ್ಷಗಳನ್ನು ಪ್ರಶ್ನಿಸೋಣ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ಪರಪತ್ರವನ್ನು ಹಂಚಿ ಓಟಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಧಾನ ಕಾರ್ಯದರ್ಶಿಗಳಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹ ಗೌಡ, ಪಿ.ಮರಂಕಯ್ಯ, ನಾಗನಹಳ್ಳಿ ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ ಹೆಜ್ಜಿಗೆ ಪ್ರಕಾಶ್ ,ಮಂಡಕಳ್ಳಿ ಮಹೇಶ್, ರಾಘವೇಂದ್ರ ತಮ್ಮಣ್ಣ ಸಿಎನ್, ಕೂಚನಹಳ್ಳಿ ಮಹೇಶ್ ಮಿನುಕಪ್ಪ ಶಿವಣ್ಣ ನಾಯಕ ಇನ್ನೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *