ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ರೈತರನ್ನು ಉಳಿಸಲು ಏನು ಮಾಡುತ್ತೀರಿ…ಬಿಜೆಪಿ ಗೆ ಅನ್ನದಾತನ ಪ್ರಶ್ನೆ…ಮನೆ ಮನೆಗೆ ಕರಪತ್ರ ಹಂಚಿ ಅಭಿಯಾನ…

ಮೈಸೂರು,ಮೇ5,Tv10 ಕನ್ನಡ
ಬಿಜೆಪಿ ಆಡಳಿತ ವೈಖರಿ ಬಗ್ಗೆ ಅನ್ನದಾತರಿಗೆ ಅಸಮಾಧಾನವಿದೆ.ರೈತರನ್ನ ಕಡೆಗಣಿಸಿರುವ ಬಿಜೆಪಿ ವಿರುದ್ದ ಸಿಡಿದೆದ್ದಿದ್ದಾರೆ.ರೈತರಿಗೆ ಏನು ಮಾಡುತ್ತೀರಿ ಎಂದು ಬಿಜೆಪಿ ಗೆ ಪ್ರಶ್ನಿಸಿ ಕರಪತ್ರ ಮುದ್ರಿಸಿ ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ.ಇಂದು ವರುಣಾ ಕ್ಷೇತ್ರದ ಕೋಚನಹಳ್ಳಿ,ಹೆಬ್ಯಾ,ತಾಂಡವ ಪುರ, ಹೆಜ್ಜಿಗೆ, ನಿಮ್ಮಾವು ಹುಳಿಮಾವು, ಹೊಸಕೋಟೆ, ಹದಿನಾರು,ಅಡಕನಹ್ಳಿಹುಂಡಿ,ಬಂಚಳ್ಳಿಹುಂ,ಡಿ ಬಸವನಪುರ, ಕೆಂಪಿಸಿದ್ದನ ಹುಂಡಿ, ಉಪ್ಪುರುಂಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ರೈತರ ಉಳಿಸಲು ಏನು ಮಾಡುತ್ತೀರಿ ಎಂದು ಎಲ್ಲಾ ಪಕ್ಷಗಳನ್ನು ಪ್ರಶ್ನಿಸೋಣ ಎಂಬ ಘೋಷಣೆಯೊಂದಿಗೆ ಮನೆ ಮನೆಗೆ ಪರಪತ್ರವನ್ನು ಹಂಚಿ ಓಟಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಧಾನ ಕಾರ್ಯದರ್ಶಿಗಳಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹ ಗೌಡ, ಪಿ.ಮರಂಕಯ್ಯ, ನಾಗನಹಳ್ಳಿ ವಿಜಯೇಂದ್ರ, ಶಿರಮಳ್ಳಿ ಸಿದ್ದಪ್ಪ ಹೆಜ್ಜಿಗೆ ಪ್ರಕಾಶ್ ,ಮಂಡಕಳ್ಳಿ ಮಹೇಶ್, ರಾಘವೇಂದ್ರ ತಮ್ಮಣ್ಣ ಸಿಎನ್, ಕೂಚನಹಳ್ಳಿ ಮಹೇಶ್ ಮಿನುಕಪ್ಪ ಶಿವಣ್ಣ ನಾಯಕ ಇನ್ನೂ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *