ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಮೈಸೂರು,ಮೇ7,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಚಿತ್ರನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಮೈಸೂರಿನಲ್ಲಿ ಮತಯಾಚಿಸಿದರು.
ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದ ವೇಳೆ ದಂಪತಿ ಸಮೇತ ಮತಯಾಚಿಸಿದರು.
ಇದೇ ಸಂಧರ್ಭದಲ್ಲಿ ವಸಿಷ್ಠ ಸಿಂಹ ರವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು, 18ವರ್ಷದ ಮೇಲ್ಪಟ್ಟ ಯುವಸಮೂಹ ಮೊದಲಭಾರಿ ಮತಚಾಲಾಯಿಸಲು ತೋರುತ್ತಿರುವ ಉತ್ಸಾಹ ನೋಡಿದರೇ ಖುಷಿಯಾಗುತ್ತದೆ, ಹಾಗೆಯೇ ಮನೆಮಂದಿಯೆಲ್ಲರೂ ಮತದಾನದಲ್ಲಿ ಭಾಗವಹಿಸುವಂತೆ ಜನಸಾಮನ್ಯಾರು ಮುಂದಾಗಬೇಕು, 80ವರ್ಷ ಮೇಲ್ಪಟ್ಟವರು ಮನೆಯಲ್ಲಿಯೇ ಮತಚಾಲಾಯಿಸುವ ವ್ಯವಸ್ಥೆ ಜಾರಿಗೆ ತಂದಿರುವ ಚುನಾವಣಾ ಆಯೋಗ ಶ್ಲಾಘನೀಯವಾದ ಕೆಲಸ ಕೈಗೊಂಡಿದೆ, ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು, ಚುನಾವಣೆಯ ಸಂಧರ್ಭದಲ್ಲಿ ಕಾರ್ಯ ನಿರ್ವಹಿಸುವ ಆರಕ್ಷಕರಿಗೆ ಶಿಕ್ಷಕರಿಗೆ ಮತಚಲಾಯಿಸಲು ನೀಡಿರುವ ಅಂಚೆ ಮತದಾನ ಪ್ರಕ್ರಿಯೆ ಮಾದರಿಯಲ್ಲೇ ಮುಂದಿನ ದಿನದಲ್ಲಿ ರಾಜ್ಯದ ವಿವಿಧೆಡೆ ಕೆಲಸ ಮಾಡುವ ಪತ್ರಿಕಾರಂಗ, ದೃಶ್ಯ ಮಾಧ್ಯಮದ ವರದಿಗಾರರು ಛಾಯಾಗ್ರಾಹಕರು ರಾಜ್ಯದ ಸಾವಿರಾರು ಪತ್ರಕರ್ತರಿಗೂ ಸಹ ಅಂಚೆ ಮತದಾನ ಅವಕಾಶ ಕಲ್ಪಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು…

ಇದೇ ಸಂಧರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜೋಗಿ ಮಂಜು,‌ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಲಿಂಗರಾಜು, ಶರತ್ ಭಂಡಾರಿ, ಗುರುಪ್ರಸಾದ್, ಕುಮಾರ್, ಕಾರ್ತಿಕ್, ಆಶೃತ್ ಸಾಥ್ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *