ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಮೈಸೂರು,ಮೇ7,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಚಿತ್ರನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಮೈಸೂರಿನಲ್ಲಿ ಮತಯಾಚಿಸಿದರು.
ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದ ವೇಳೆ ದಂಪತಿ ಸಮೇತ ಮತಯಾಚಿಸಿದರು.
ಇದೇ ಸಂಧರ್ಭದಲ್ಲಿ ವಸಿಷ್ಠ ಸಿಂಹ ರವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು, 18ವರ್ಷದ ಮೇಲ್ಪಟ್ಟ ಯುವಸಮೂಹ ಮೊದಲಭಾರಿ ಮತಚಾಲಾಯಿಸಲು ತೋರುತ್ತಿರುವ ಉತ್ಸಾಹ ನೋಡಿದರೇ ಖುಷಿಯಾಗುತ್ತದೆ, ಹಾಗೆಯೇ ಮನೆಮಂದಿಯೆಲ್ಲರೂ ಮತದಾನದಲ್ಲಿ ಭಾಗವಹಿಸುವಂತೆ ಜನಸಾಮನ್ಯಾರು ಮುಂದಾಗಬೇಕು, 80ವರ್ಷ ಮೇಲ್ಪಟ್ಟವರು ಮನೆಯಲ್ಲಿಯೇ ಮತಚಾಲಾಯಿಸುವ ವ್ಯವಸ್ಥೆ ಜಾರಿಗೆ ತಂದಿರುವ ಚುನಾವಣಾ ಆಯೋಗ ಶ್ಲಾಘನೀಯವಾದ ಕೆಲಸ ಕೈಗೊಂಡಿದೆ, ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು, ಚುನಾವಣೆಯ ಸಂಧರ್ಭದಲ್ಲಿ ಕಾರ್ಯ ನಿರ್ವಹಿಸುವ ಆರಕ್ಷಕರಿಗೆ ಶಿಕ್ಷಕರಿಗೆ ಮತಚಲಾಯಿಸಲು ನೀಡಿರುವ ಅಂಚೆ ಮತದಾನ ಪ್ರಕ್ರಿಯೆ ಮಾದರಿಯಲ್ಲೇ ಮುಂದಿನ ದಿನದಲ್ಲಿ ರಾಜ್ಯದ ವಿವಿಧೆಡೆ ಕೆಲಸ ಮಾಡುವ ಪತ್ರಿಕಾರಂಗ, ದೃಶ್ಯ ಮಾಧ್ಯಮದ ವರದಿಗಾರರು ಛಾಯಾಗ್ರಾಹಕರು ರಾಜ್ಯದ ಸಾವಿರಾರು ಪತ್ರಕರ್ತರಿಗೂ ಸಹ ಅಂಚೆ ಮತದಾನ ಅವಕಾಶ ಕಲ್ಪಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು…

ಇದೇ ಸಂಧರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜೋಗಿ ಮಂಜು,‌ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಲಿಂಗರಾಜು, ಶರತ್ ಭಂಡಾರಿ, ಗುರುಪ್ರಸಾದ್, ಕುಮಾರ್, ಕಾರ್ತಿಕ್, ಆಶೃತ್ ಸಾಥ್ ನೀಡಿದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *