ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಮೈಸೂರು,ಮೇ7,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಚಿತ್ರನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಮೈಸೂರಿನಲ್ಲಿ ಮತಯಾಚಿಸಿದರು.
ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದ ವೇಳೆ ದಂಪತಿ ಸಮೇತ ಮತಯಾಚಿಸಿದರು.
ಇದೇ ಸಂಧರ್ಭದಲ್ಲಿ ವಸಿಷ್ಠ ಸಿಂಹ ರವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು, 18ವರ್ಷದ ಮೇಲ್ಪಟ್ಟ ಯುವಸಮೂಹ ಮೊದಲಭಾರಿ ಮತಚಾಲಾಯಿಸಲು ತೋರುತ್ತಿರುವ ಉತ್ಸಾಹ ನೋಡಿದರೇ ಖುಷಿಯಾಗುತ್ತದೆ, ಹಾಗೆಯೇ ಮನೆಮಂದಿಯೆಲ್ಲರೂ ಮತದಾನದಲ್ಲಿ ಭಾಗವಹಿಸುವಂತೆ ಜನಸಾಮನ್ಯಾರು ಮುಂದಾಗಬೇಕು, 80ವರ್ಷ ಮೇಲ್ಪಟ್ಟವರು ಮನೆಯಲ್ಲಿಯೇ ಮತಚಾಲಾಯಿಸುವ ವ್ಯವಸ್ಥೆ ಜಾರಿಗೆ ತಂದಿರುವ ಚುನಾವಣಾ ಆಯೋಗ ಶ್ಲಾಘನೀಯವಾದ ಕೆಲಸ ಕೈಗೊಂಡಿದೆ, ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು, ಚುನಾವಣೆಯ ಸಂಧರ್ಭದಲ್ಲಿ ಕಾರ್ಯ ನಿರ್ವಹಿಸುವ ಆರಕ್ಷಕರಿಗೆ ಶಿಕ್ಷಕರಿಗೆ ಮತಚಲಾಯಿಸಲು ನೀಡಿರುವ ಅಂಚೆ ಮತದಾನ ಪ್ರಕ್ರಿಯೆ ಮಾದರಿಯಲ್ಲೇ ಮುಂದಿನ ದಿನದಲ್ಲಿ ರಾಜ್ಯದ ವಿವಿಧೆಡೆ ಕೆಲಸ ಮಾಡುವ ಪತ್ರಿಕಾರಂಗ, ದೃಶ್ಯ ಮಾಧ್ಯಮದ ವರದಿಗಾರರು ಛಾಯಾಗ್ರಾಹಕರು ರಾಜ್ಯದ ಸಾವಿರಾರು ಪತ್ರಕರ್ತರಿಗೂ ಸಹ ಅಂಚೆ ಮತದಾನ ಅವಕಾಶ ಕಲ್ಪಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು…

ಇದೇ ಸಂಧರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜೋಗಿ ಮಂಜು,‌ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಲಿಂಗರಾಜು, ಶರತ್ ಭಂಡಾರಿ, ಗುರುಪ್ರಸಾದ್, ಕುಮಾರ್, ಕಾರ್ತಿಕ್, ಆಶೃತ್ ಸಾಥ್ ನೀಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *