ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಮೈಸೂರು,ಮೇ7,Tv10 ಕನ್ನಡ
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಚಿತ್ರನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಮೈಸೂರಿನಲ್ಲಿ ಮತಯಾಚಿಸಿದರು.
ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದ ವೇಳೆ ದಂಪತಿ ಸಮೇತ ಮತಯಾಚಿಸಿದರು.
ಇದೇ ಸಂಧರ್ಭದಲ್ಲಿ ವಸಿಷ್ಠ ಸಿಂಹ ರವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು, 18ವರ್ಷದ ಮೇಲ್ಪಟ್ಟ ಯುವಸಮೂಹ ಮೊದಲಭಾರಿ ಮತಚಾಲಾಯಿಸಲು ತೋರುತ್ತಿರುವ ಉತ್ಸಾಹ ನೋಡಿದರೇ ಖುಷಿಯಾಗುತ್ತದೆ, ಹಾಗೆಯೇ ಮನೆಮಂದಿಯೆಲ್ಲರೂ ಮತದಾನದಲ್ಲಿ ಭಾಗವಹಿಸುವಂತೆ ಜನಸಾಮನ್ಯಾರು ಮುಂದಾಗಬೇಕು, 80ವರ್ಷ ಮೇಲ್ಪಟ್ಟವರು ಮನೆಯಲ್ಲಿಯೇ ಮತಚಾಲಾಯಿಸುವ ವ್ಯವಸ್ಥೆ ಜಾರಿಗೆ ತಂದಿರುವ ಚುನಾವಣಾ ಆಯೋಗ ಶ್ಲಾಘನೀಯವಾದ ಕೆಲಸ ಕೈಗೊಂಡಿದೆ, ನಾಗರೀಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಿದೆ ಎಂದರು, ಚುನಾವಣೆಯ ಸಂಧರ್ಭದಲ್ಲಿ ಕಾರ್ಯ ನಿರ್ವಹಿಸುವ ಆರಕ್ಷಕರಿಗೆ ಶಿಕ್ಷಕರಿಗೆ ಮತಚಲಾಯಿಸಲು ನೀಡಿರುವ ಅಂಚೆ ಮತದಾನ ಪ್ರಕ್ರಿಯೆ ಮಾದರಿಯಲ್ಲೇ ಮುಂದಿನ ದಿನದಲ್ಲಿ ರಾಜ್ಯದ ವಿವಿಧೆಡೆ ಕೆಲಸ ಮಾಡುವ ಪತ್ರಿಕಾರಂಗ, ದೃಶ್ಯ ಮಾಧ್ಯಮದ ವರದಿಗಾರರು ಛಾಯಾಗ್ರಾಹಕರು ರಾಜ್ಯದ ಸಾವಿರಾರು ಪತ್ರಕರ್ತರಿಗೂ ಸಹ ಅಂಚೆ ಮತದಾನ ಅವಕಾಶ ಕಲ್ಪಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು…

ಇದೇ ಸಂಧರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಜೋಗಿ ಮಂಜು,‌ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಲಿಂಗರಾಜು, ಶರತ್ ಭಂಡಾರಿ, ಗುರುಪ್ರಸಾದ್, ಕುಮಾರ್, ಕಾರ್ತಿಕ್, ಆಶೃತ್ ಸಾಥ್ ನೀಡಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *