ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಮೈಸೂರು,ಮೇ8,Tv10 ಕನ್ನಡ
ಮಾನಸ ಗಂಗೋತ್ರಿ ಆವರಣದಲ್ಲಿನ ಕುವೆಂಪು ಪ್ರತಿಮೆ ಮುಂಭಾಗ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಹಾಗೂ ಚುನಾವಣಾ ಕುರಿತು ಪುನೀತ್ ರಾಜ್‍ಕುಮಾರ್ ಮತ್ತು ವಿಜಯ್ ಪ್ರಕಾಶ್ ಅವರ ವಿಡಿಯೋ, ಆಡಿಯೋ ಪ್ರಸಾರ‌ ಮತ್ತು ಶಿಕ್ಷಕರಿಂದ ಚುನಾವಣಾ ಗೀತೆಗಳ ಹಾಡುವುದರ ಮೂಲಕ ಮೇ.10 ರಂದು ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ವಿಶ್ವ ವಿದ್ಯಾಲಯದ ಕುಲಪತಿ ಕೆ.ಎಲ್.ಲೋಕನಾಥ್, ವಿಶ್ವವಿದ್ಯಾಲಯದ ಕುಲ ಸಚಿವರಾದ ಶೈಲಜಾ, ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಎಂ.ಕೃಷ್ಣರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್, ಮಹಾನಗರ ಪಾಲಿಕೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ಮಹಾನಗರ ಪಾಲಿಕೆ ಅಧಿಕಾರಿಗಳಾದ ಮೈತ್ರಿ ಮತ್ತು ಶ್ರೀದೇವಿ ಅವರು
ಸೇರಿದಂತೆ ಇತರೆ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *