ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಮೈಸೂರು,ಮೇ8,Tv10 ಕನ್ನಡ
ಮಾನಸ ಗಂಗೋತ್ರಿ ಆವರಣದಲ್ಲಿನ ಕುವೆಂಪು ಪ್ರತಿಮೆ ಮುಂಭಾಗ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಹಾಗೂ ಚುನಾವಣಾ ಕುರಿತು ಪುನೀತ್ ರಾಜ್‍ಕುಮಾರ್ ಮತ್ತು ವಿಜಯ್ ಪ್ರಕಾಶ್ ಅವರ ವಿಡಿಯೋ, ಆಡಿಯೋ ಪ್ರಸಾರ‌ ಮತ್ತು ಶಿಕ್ಷಕರಿಂದ ಚುನಾವಣಾ ಗೀತೆಗಳ ಹಾಡುವುದರ ಮೂಲಕ ಮೇ.10 ರಂದು ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ವಿಶ್ವ ವಿದ್ಯಾಲಯದ ಕುಲಪತಿ ಕೆ.ಎಲ್.ಲೋಕನಾಥ್, ವಿಶ್ವವಿದ್ಯಾಲಯದ ಕುಲ ಸಚಿವರಾದ ಶೈಲಜಾ, ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಎಂ.ಕೃಷ್ಣರಾಜು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್, ಮಹಾನಗರ ಪಾಲಿಕೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ಮಹಾನಗರ ಪಾಲಿಕೆ ಅಧಿಕಾರಿಗಳಾದ ಮೈತ್ರಿ ಮತ್ತು ಶ್ರೀದೇವಿ ಅವರು
ಸೇರಿದಂತೆ ಇತರೆ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *