ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಸಾಲಿಗ್ರಾಮ,ಮೇ8,Tv10 ಕನ್ನಡ
ಪ್ರೀತಿಸಿ ಮದುವೆಯಾದ ಹುಡುಗಿ ಮೂರು ವರ್ಷಕ್ಕೇ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಿಕಾ(21) ಮೃತ ದುರ್ದೈವಿ.ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಗಂಡ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಪೊಲೀಸರ ಅತಿಥಿಯಾಗಿದ್ದಾರೆ.ದೀಪಿಕಾ ಹಾಗೂ ನಾಗರಾಜ್ ದೂರದ ಸಂಭಂಧವಾಗಿದ್ದರೂ ವರಸೆಯಲ್ಲಿ ಅಣ್ಣತಂಗಿ ಆಗಬೇಕು.ಹೀಗಿದ್ದೂ ಇಬ್ಬರು ಪ್ರೀತಿಸಿದ್ದಾರೆ.ವರಸೆಯಲ್ಲಿ ಅಣ್ಣತಂಗಿ ಆದ ಕಾರಣ ಎರಡು ಮನೆಯವರಲ್ಲೂ ಮದುವೆಗೆ ವಿರೋದ ವ್ಯಕ್ತವಾಗಿದೆ.ಮನೆಯವರ ವಿರೋಧ ಲೆಕ್ಕಿಸದ ಲವರ್ಸ್ ಮೂರು ವರ್ಷಗಳ ಹಿಂದೆ ಎಸ್ಕೇಪ್ ಆಗಿ ಮದುವೆ ಆಗಿದ್ದಾರೆ.ಎರಡು ವರ್ಷಗಳ ಕಾಲ ಕೆ.ಆರ್.ನಗರದ ಗ್ರಾಮವೊಂದರಲ್ಲಿ ನೆಲೆಸಿದ್ದು ಒಂದು ವರ್ಷದ ಹಿಂದೆ ಮಲುಗನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ.ನಾಗರಾಜ್ ಹಾಗೂ ಪೋಷಕರು ದೀಪಿಕಾಗೆ ವರದಕ್ಷಿಣೆಗಾಗಿ ಕಿರುಕುಳ ಕೊಟ್ಟಿದ್ದಾರೆ.ಬೇಸತ್ತ ದೀಪಿಕ ನೇಣಿಗೆ ಶರಣಾಗಿದ್ದಾಳೆ.ದೀಪಿಕಾ ಸಾವಿಗೆ ವರದಕ್ಷಿಣೆ ಕಿರುಕುಳ ಕಾರಣವೆಂದು ಆರೋಪಿಸಿ ದೀಪಿಕಾ ಪೋಷಕರು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಧ್ಯ ಪತಿ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಜಯಮ್ಮ ಪೊಲೀಸರ ಅತಿಥಿಯಾಗಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *