ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಸಾಲಿಗ್ರಾಮ,ಮೇ8,Tv10 ಕನ್ನಡ
ಪ್ರೀತಿಸಿ ಮದುವೆಯಾದ ಹುಡುಗಿ ಮೂರು ವರ್ಷಕ್ಕೇ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಿಕಾ(21) ಮೃತ ದುರ್ದೈವಿ.ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಗಂಡ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಪೊಲೀಸರ ಅತಿಥಿಯಾಗಿದ್ದಾರೆ.ದೀಪಿಕಾ ಹಾಗೂ ನಾಗರಾಜ್ ದೂರದ ಸಂಭಂಧವಾಗಿದ್ದರೂ ವರಸೆಯಲ್ಲಿ ಅಣ್ಣತಂಗಿ ಆಗಬೇಕು.ಹೀಗಿದ್ದೂ ಇಬ್ಬರು ಪ್ರೀತಿಸಿದ್ದಾರೆ.ವರಸೆಯಲ್ಲಿ ಅಣ್ಣತಂಗಿ ಆದ ಕಾರಣ ಎರಡು ಮನೆಯವರಲ್ಲೂ ಮದುವೆಗೆ ವಿರೋದ ವ್ಯಕ್ತವಾಗಿದೆ.ಮನೆಯವರ ವಿರೋಧ ಲೆಕ್ಕಿಸದ ಲವರ್ಸ್ ಮೂರು ವರ್ಷಗಳ ಹಿಂದೆ ಎಸ್ಕೇಪ್ ಆಗಿ ಮದುವೆ ಆಗಿದ್ದಾರೆ.ಎರಡು ವರ್ಷಗಳ ಕಾಲ ಕೆ.ಆರ್.ನಗರದ ಗ್ರಾಮವೊಂದರಲ್ಲಿ ನೆಲೆಸಿದ್ದು ಒಂದು ವರ್ಷದ ಹಿಂದೆ ಮಲುಗನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ.ನಾಗರಾಜ್ ಹಾಗೂ ಪೋಷಕರು ದೀಪಿಕಾಗೆ ವರದಕ್ಷಿಣೆಗಾಗಿ ಕಿರುಕುಳ ಕೊಟ್ಟಿದ್ದಾರೆ.ಬೇಸತ್ತ ದೀಪಿಕ ನೇಣಿಗೆ ಶರಣಾಗಿದ್ದಾಳೆ.ದೀಪಿಕಾ ಸಾವಿಗೆ ವರದಕ್ಷಿಣೆ ಕಿರುಕುಳ ಕಾರಣವೆಂದು ಆರೋಪಿಸಿ ದೀಪಿಕಾ ಪೋಷಕರು ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಧ್ಯ ಪತಿ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಜಯಮ್ಮ ಪೊಲೀಸರ ಅತಿಥಿಯಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *