ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

  • Mysore
  • May 9, 2023
  • No Comment
  • 205

ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

ಮೈಸೂರು,ಮೇ9,Tv10 ಕನ್ನಡ
ಮತದಾನದಲ್ಲಿ ಭಾಗವಹಿಸುವಂತೆ ಅರಿವು ಮೀಡಿಸಲು ಚುನಾವಣಾ ಆಯೋಗ ಸಾಕಷ್ಟು ಕಾರ್ಯಕ್ರಮಗಳನ್ನ ಕೊಟ್ಟಿದೆ.ಪ್ರಜಾಪ್ರಭುತ್ವದ ಹಕ್ಕನ್ನ ಚಲಾಯಸಲು ಹಬ್ಬದಂತೆ ಆಚರಿಸಲು ಮನವಿ ಮಾಡಿದೆ.ಚುನಾವಣಾ ಆಯೋಗಕ್ಕೆ ಹಕವು ಸಂಘಸಂಸ್ಥೆಗಳು ಸಾಥ್ ನೀಡಿವೆ.ಮೈಸೂರಿನ ಚಾಮುಂಡಿಪುರಂನಲ್ಲಿರುವ ಹೋಟೆಲ್ ಮಾಲೀಕರು ಮತದಾನ ಉತ್ತೇಜನಕ್ಕಾಗಿ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದೆ. ಕೆಫೆ ಗುಡ್ ವೈಬ್ಸ್ ನ ಮಾಲೀಕರು ಮತದಾನ ಮಾಡಿದ ಯುವ ಸಮೂಹಕ್ಕೆ ರಿಯಾಯಿತಿ ಘೋಷಿಸಿದ್ದಾರೆ. ನಾಳೆ ಮತದಾನ ಮಾಡಿದ ಗುರುತು ತೋರಿಸಿದ 18 ರಿಂದ 30 ವರ್ಷದ ಯುವ ತರುಣ ಮತದಾರರು ತಮ್ಮ ಕೆಫೆಯಲ್ಲಿ ಯಾವುದೇ ತಿನಿಸುಗಳು ಸೇವಿಸಿದರೆ ಶೇ 50% ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿ ಗ್ರಾಹಕನಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಒಟ್ಟು ಬಿಲ್ಸ್ ನಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು
ತಪ್ಪದೇ ಮತ ಚಲಾಯಿಸಿ
ಸಮೃದ್ಧ ಭಾರತ ನಿರ್ಮಿಸೋಣ ಎಂದು ಉಲ್ಲೇಖಿಸಿರುವ ಬ್ಯಾನರ್ ವನ್ನು ಕೆಫೆ ಮುಂಬಾಗ ರಾರಾಜಿಸುತ್ತಿದೆ.
ಮತ ಚಲಾಯಿಸಿ ಬಂದವರಿಗೆ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ತಿಂಡಿಗಳನ್ನು ರಿಯಾಯಿತಿಯಲ್ಲಿ ಕೊಡಲು ತಯಾರಿ ನಡೆಸಿದ್ದಾರೆ.
ಈ ಕುರಿತು ಹೋಟೆಲ್ ಮಾಲಿಕರಾದ ಸುರೇಶ್ ರವರು ಮಾತನಾಡಿ ದಿನಸಿ, ತರಕಾರಿ, ಗ್ಯಾಸಸಿಲಿಂಡರ್ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿಯೂ ಕೂಡ ನಾವು ಮತದಾನದ ಉತ್ತೇಜನಕ್ಕಾಗಿ ಚುನಾವಣಾ
ಆಯೋಗದೊಂದಿಗೆ ಕೈಜೋಡಿಸಲು ಸಜ್ಜಾಗಿದ್ದೇವೆ. ಮತದಾರರು ಒಂದು ಮತ ಚಲಾಯಿಸಿರುವ ಗುರುತು ತೋರಿಸಿ 50%ರಿಯಾಯಿತಿ ಪಡೆಯಬಹುದೆಂದು ತಿಳಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *