ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

  • Mysore
  • May 9, 2023
  • No Comment
  • 211

ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

ಮೈಸೂರು,ಮೇ9,Tv10 ಕನ್ನಡ
ಮತದಾನದಲ್ಲಿ ಭಾಗವಹಿಸುವಂತೆ ಅರಿವು ಮೀಡಿಸಲು ಚುನಾವಣಾ ಆಯೋಗ ಸಾಕಷ್ಟು ಕಾರ್ಯಕ್ರಮಗಳನ್ನ ಕೊಟ್ಟಿದೆ.ಪ್ರಜಾಪ್ರಭುತ್ವದ ಹಕ್ಕನ್ನ ಚಲಾಯಸಲು ಹಬ್ಬದಂತೆ ಆಚರಿಸಲು ಮನವಿ ಮಾಡಿದೆ.ಚುನಾವಣಾ ಆಯೋಗಕ್ಕೆ ಹಕವು ಸಂಘಸಂಸ್ಥೆಗಳು ಸಾಥ್ ನೀಡಿವೆ.ಮೈಸೂರಿನ ಚಾಮುಂಡಿಪುರಂನಲ್ಲಿರುವ ಹೋಟೆಲ್ ಮಾಲೀಕರು ಮತದಾನ ಉತ್ತೇಜನಕ್ಕಾಗಿ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದೆ. ಕೆಫೆ ಗುಡ್ ವೈಬ್ಸ್ ನ ಮಾಲೀಕರು ಮತದಾನ ಮಾಡಿದ ಯುವ ಸಮೂಹಕ್ಕೆ ರಿಯಾಯಿತಿ ಘೋಷಿಸಿದ್ದಾರೆ. ನಾಳೆ ಮತದಾನ ಮಾಡಿದ ಗುರುತು ತೋರಿಸಿದ 18 ರಿಂದ 30 ವರ್ಷದ ಯುವ ತರುಣ ಮತದಾರರು ತಮ್ಮ ಕೆಫೆಯಲ್ಲಿ ಯಾವುದೇ ತಿನಿಸುಗಳು ಸೇವಿಸಿದರೆ ಶೇ 50% ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿ ಗ್ರಾಹಕನಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಒಟ್ಟು ಬಿಲ್ಸ್ ನಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು
ತಪ್ಪದೇ ಮತ ಚಲಾಯಿಸಿ
ಸಮೃದ್ಧ ಭಾರತ ನಿರ್ಮಿಸೋಣ ಎಂದು ಉಲ್ಲೇಖಿಸಿರುವ ಬ್ಯಾನರ್ ವನ್ನು ಕೆಫೆ ಮುಂಬಾಗ ರಾರಾಜಿಸುತ್ತಿದೆ.
ಮತ ಚಲಾಯಿಸಿ ಬಂದವರಿಗೆ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ತಿಂಡಿಗಳನ್ನು ರಿಯಾಯಿತಿಯಲ್ಲಿ ಕೊಡಲು ತಯಾರಿ ನಡೆಸಿದ್ದಾರೆ.
ಈ ಕುರಿತು ಹೋಟೆಲ್ ಮಾಲಿಕರಾದ ಸುರೇಶ್ ರವರು ಮಾತನಾಡಿ ದಿನಸಿ, ತರಕಾರಿ, ಗ್ಯಾಸಸಿಲಿಂಡರ್ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿಯೂ ಕೂಡ ನಾವು ಮತದಾನದ ಉತ್ತೇಜನಕ್ಕಾಗಿ ಚುನಾವಣಾ
ಆಯೋಗದೊಂದಿಗೆ ಕೈಜೋಡಿಸಲು ಸಜ್ಜಾಗಿದ್ದೇವೆ. ಮತದಾರರು ಒಂದು ಮತ ಚಲಾಯಿಸಿರುವ ಗುರುತು ತೋರಿಸಿ 50%ರಿಯಾಯಿತಿ ಪಡೆಯಬಹುದೆಂದು ತಿಳಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *