ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

  • Mysore
  • May 9, 2023
  • No Comment
  • 220

ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

ಮೈಸೂರು,ಮೇ9,Tv10 ಕನ್ನಡ
ಮತದಾನದಲ್ಲಿ ಭಾಗವಹಿಸುವಂತೆ ಅರಿವು ಮೀಡಿಸಲು ಚುನಾವಣಾ ಆಯೋಗ ಸಾಕಷ್ಟು ಕಾರ್ಯಕ್ರಮಗಳನ್ನ ಕೊಟ್ಟಿದೆ.ಪ್ರಜಾಪ್ರಭುತ್ವದ ಹಕ್ಕನ್ನ ಚಲಾಯಸಲು ಹಬ್ಬದಂತೆ ಆಚರಿಸಲು ಮನವಿ ಮಾಡಿದೆ.ಚುನಾವಣಾ ಆಯೋಗಕ್ಕೆ ಹಕವು ಸಂಘಸಂಸ್ಥೆಗಳು ಸಾಥ್ ನೀಡಿವೆ.ಮೈಸೂರಿನ ಚಾಮುಂಡಿಪುರಂನಲ್ಲಿರುವ ಹೋಟೆಲ್ ಮಾಲೀಕರು ಮತದಾನ ಉತ್ತೇಜನಕ್ಕಾಗಿ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದೆ. ಕೆಫೆ ಗುಡ್ ವೈಬ್ಸ್ ನ ಮಾಲೀಕರು ಮತದಾನ ಮಾಡಿದ ಯುವ ಸಮೂಹಕ್ಕೆ ರಿಯಾಯಿತಿ ಘೋಷಿಸಿದ್ದಾರೆ. ನಾಳೆ ಮತದಾನ ಮಾಡಿದ ಗುರುತು ತೋರಿಸಿದ 18 ರಿಂದ 30 ವರ್ಷದ ಯುವ ತರುಣ ಮತದಾರರು ತಮ್ಮ ಕೆಫೆಯಲ್ಲಿ ಯಾವುದೇ ತಿನಿಸುಗಳು ಸೇವಿಸಿದರೆ ಶೇ 50% ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿ ಗ್ರಾಹಕನಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಒಟ್ಟು ಬಿಲ್ಸ್ ನಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು
ತಪ್ಪದೇ ಮತ ಚಲಾಯಿಸಿ
ಸಮೃದ್ಧ ಭಾರತ ನಿರ್ಮಿಸೋಣ ಎಂದು ಉಲ್ಲೇಖಿಸಿರುವ ಬ್ಯಾನರ್ ವನ್ನು ಕೆಫೆ ಮುಂಬಾಗ ರಾರಾಜಿಸುತ್ತಿದೆ.
ಮತ ಚಲಾಯಿಸಿ ಬಂದವರಿಗೆ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ತಿಂಡಿಗಳನ್ನು ರಿಯಾಯಿತಿಯಲ್ಲಿ ಕೊಡಲು ತಯಾರಿ ನಡೆಸಿದ್ದಾರೆ.
ಈ ಕುರಿತು ಹೋಟೆಲ್ ಮಾಲಿಕರಾದ ಸುರೇಶ್ ರವರು ಮಾತನಾಡಿ ದಿನಸಿ, ತರಕಾರಿ, ಗ್ಯಾಸಸಿಲಿಂಡರ್ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿಯೂ ಕೂಡ ನಾವು ಮತದಾನದ ಉತ್ತೇಜನಕ್ಕಾಗಿ ಚುನಾವಣಾ
ಆಯೋಗದೊಂದಿಗೆ ಕೈಜೋಡಿಸಲು ಸಜ್ಜಾಗಿದ್ದೇವೆ. ಮತದಾರರು ಒಂದು ಮತ ಚಲಾಯಿಸಿರುವ ಗುರುತು ತೋರಿಸಿ 50%ರಿಯಾಯಿತಿ ಪಡೆಯಬಹುದೆಂದು ತಿಳಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *