ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

  • Mysore
  • May 9, 2023
  • No Comment
  • 195

ಮತ ಚಲಾಯಿಸಿ…ಹೋಟೆಲ್ ಬಿಲ್ ನಲ್ಲಿ ಶೇ50% ರಿಯಾಯಿತಿ ಪಡೆಯಿರಿ…

ಮೈಸೂರು,ಮೇ9,Tv10 ಕನ್ನಡ
ಮತದಾನದಲ್ಲಿ ಭಾಗವಹಿಸುವಂತೆ ಅರಿವು ಮೀಡಿಸಲು ಚುನಾವಣಾ ಆಯೋಗ ಸಾಕಷ್ಟು ಕಾರ್ಯಕ್ರಮಗಳನ್ನ ಕೊಟ್ಟಿದೆ.ಪ್ರಜಾಪ್ರಭುತ್ವದ ಹಕ್ಕನ್ನ ಚಲಾಯಸಲು ಹಬ್ಬದಂತೆ ಆಚರಿಸಲು ಮನವಿ ಮಾಡಿದೆ.ಚುನಾವಣಾ ಆಯೋಗಕ್ಕೆ ಹಕವು ಸಂಘಸಂಸ್ಥೆಗಳು ಸಾಥ್ ನೀಡಿವೆ.ಮೈಸೂರಿನ ಚಾಮುಂಡಿಪುರಂನಲ್ಲಿರುವ ಹೋಟೆಲ್ ಮಾಲೀಕರು ಮತದಾನ ಉತ್ತೇಜನಕ್ಕಾಗಿ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಿದೆ. ಕೆಫೆ ಗುಡ್ ವೈಬ್ಸ್ ನ ಮಾಲೀಕರು ಮತದಾನ ಮಾಡಿದ ಯುವ ಸಮೂಹಕ್ಕೆ ರಿಯಾಯಿತಿ ಘೋಷಿಸಿದ್ದಾರೆ. ನಾಳೆ ಮತದಾನ ಮಾಡಿದ ಗುರುತು ತೋರಿಸಿದ 18 ರಿಂದ 30 ವರ್ಷದ ಯುವ ತರುಣ ಮತದಾರರು ತಮ್ಮ ಕೆಫೆಯಲ್ಲಿ ಯಾವುದೇ ತಿನಿಸುಗಳು ಸೇವಿಸಿದರೆ ಶೇ 50% ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ. ಪ್ರತಿ ಗ್ರಾಹಕನಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಒಟ್ಟು ಬಿಲ್ಸ್ ನಲ್ಲಿ ಶೇಕಡ 50% ರಿಯಾಯಿತಿ ನೀಡಲಾಗುವುದೆಂದು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು
ತಪ್ಪದೇ ಮತ ಚಲಾಯಿಸಿ
ಸಮೃದ್ಧ ಭಾರತ ನಿರ್ಮಿಸೋಣ ಎಂದು ಉಲ್ಲೇಖಿಸಿರುವ ಬ್ಯಾನರ್ ವನ್ನು ಕೆಫೆ ಮುಂಬಾಗ ರಾರಾಜಿಸುತ್ತಿದೆ.
ಮತ ಚಲಾಯಿಸಿ ಬಂದವರಿಗೆ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ತಿಂಡಿಗಳನ್ನು ರಿಯಾಯಿತಿಯಲ್ಲಿ ಕೊಡಲು ತಯಾರಿ ನಡೆಸಿದ್ದಾರೆ.
ಈ ಕುರಿತು ಹೋಟೆಲ್ ಮಾಲಿಕರಾದ ಸುರೇಶ್ ರವರು ಮಾತನಾಡಿ ದಿನಸಿ, ತರಕಾರಿ, ಗ್ಯಾಸಸಿಲಿಂಡರ್ ಬೆಲೆ ಗಗನಕ್ಕೇರಿರುವ ಈ ಸಂದರ್ಭದಲ್ಲಿಯೂ ಕೂಡ ನಾವು ಮತದಾನದ ಉತ್ತೇಜನಕ್ಕಾಗಿ ಚುನಾವಣಾ
ಆಯೋಗದೊಂದಿಗೆ ಕೈಜೋಡಿಸಲು ಸಜ್ಜಾಗಿದ್ದೇವೆ. ಮತದಾರರು ಒಂದು ಮತ ಚಲಾಯಿಸಿರುವ ಗುರುತು ತೋರಿಸಿ 50%ರಿಯಾಯಿತಿ ಪಡೆಯಬಹುದೆಂದು ತಿಳಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *