ಹುಣಸೂರು,ಮೇ೧೦,Tv10 ಕನ್ನಡ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ ಮಂಜುನಾಥ್ ಮತ ಚಲಾಯಿಸಿದರು. ಕುಟುಂಬದ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಹುಣಸೂರು ಪಟ್ಟಣದ ಆರ್.ಟಿ.ಓ ಕಚೇರಿಯಲ್ಲಿ ಮತದಾನ ಮಾಡಿದರು. ತಂದೆ, ತಾಯಿ, ಪತ್ನಿ ಸಹೋದರರು ಮತ್ತು ಮಕ್ಕಳ ಜೊತೆ ಆಗಮಿಸಿ ಮತ ಚಲಾಯಿಸಿದರು…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…