ಮೈಸೂರು ಜಿಲ್ಲೆ ಅಂತಿಮ ಅಂಕಿ ಅಂಶ

ಹುಣಸೂರು
ಜೆಡಿಎಸ್ – ಜಿ.ಡಿ ಹರೀಶ್ ಗೌಡ- 94666 ( ಗೆಲುವು )
ಕಾಂಗ್ರೆಸ್- ಎಚ್.ಪಿ ಮಂಜುನಾಥ್- 92254
ಬಿಜೆಪಿ – ದೇವರಹಳ್ಳಿ ಸೋಮಶೇಖರ್‌ – 6258
ಜೆಡಿಎಸ್ ಗೆಲುವಿನ ಅಂತರ 2412

ಚಾಮರಾಜ
ಕಾಂಗ್ರೆಸ್ – ಕೆ. ಹರೀಶ್ ಗೌಡ್ – 72931 ( ಗೆಲುವು )
ಬಿಜೆಪಿ – ಎಲ್.ನಾಗೇಂದ್ರ – 68837
ಜೆಡಿಎಸ್ – ರಮೇಶ್- 4549.
ಕಾಂಗ್ರೆಸ್ ಗೆಲುವಿನ ಅಂತರ 4094

ಪಿರಿಯಾಪಟ್ಟಣ
ಕಾಂಗ್ರೆಸ್ – ಕೆ.ವಂಕಟೇಶ್ – 85944 ( ಗೆಲುವು )
ಜೆಡಿಎಸ್- ಕೆ.ಮಹದೇವ್ – 66269
ಬಿಹೆಪಿ – ಸಿ.ಎಚ್.ವಿಜಯಶಂಕರ್ – 7373
ಕಾಂಗ್ರೆಸ್ ಗೆಲುವಿನ ಅಂತರ 19675

ಎಚ್.ಡಿ ಕೋಟೆ
ಕಾಂಗ್ರೆಸ್ – ಅನಿಲ್ ಚಿಕ್ಕಮಾದು – 84359 ( ಗೆಲುವು )
ಬಿಜೆಪಿ – ಕೃಷ್ಣ ನಾಯಕ – 49420
ಜೆಡಿಎಸ್ – ಜಯಪ್ರಕಾಶ್ ಚಿಕ್ಕಣ್ಣ – 43519.
ಕಾಂಗ್ರೆಸ್ ಗೆಲುವಿನ ಅಂತರ 34939

ಕೃಷ್ಣರಾಜ
ಬಿಜೆಪಿ ಟಿ.ಎಸ್. ಶ್ರೀ ವತ್ಸ – 73670 ( ಗೆಲುವು )
ಕಾಂಗ್ರೆಸ್- ಎಂ.ಕೆ ಸೋಮಶೇಖರ್ – 66457
ಜೆಡಿಎಸ್ – ಕೆ.ವಿ ಮಲ್ಲೇಶ್ – 5027
ಬಿಜೆಪಿ ಗೆಲುವಿನ ಅಂತರ 7213

ಟಿ.ನರಸೀಪುರ ಕ್ಷೇತ್ರ
ಕಾಂಗ್ರೆಸ್ – ಡಾ.ಎಚ್.ಸಿ ಮಹದೇವಪ್ಪ – 77884 ( ಗೆಲುವು )
ಜೆಡಿಎಸ್- ಅಶ್ವಿನ ಕುಮಾರ್.ಎಂ – 59265
ಬಿಜೆಪಿ – ಡಾ.ಎಂ.ರೇವಣ್ಣ – 20389
ಕಾಂಗ್ರೆಸ್ ಗೆಲುವಿನ ಅಂತರ 18619

ಕೆ ಆರ್ ನಗರ
ಕಾಂಗ್ರೆಸ್ ಡಿ ರವಿಶಂಕರ್ – 104502 ( ಗೆಲುವು )
ಜೆಡಿಎಸ್ ಸಾ ರಾ ಮಹೇಶ್ – 78863
ಬಿಜೆಪಿ – 2350
ಗೆಲುವಿನ ಅಂತರ – 25639

ನಂಜನಗೂಡು
ಕಾಂಗ್ರೆಸ್ ದರ್ಶನ ಧ್ರುವನಾರಾಯಣ್ – 109125 ( ಗೆಲುವು )
ಬಿಜೆಪಿ ಬಿ ಹರ್ಷವರ್ಧನ್ – 61518
ಗೆಲುವಿನ ಅಂತರ – 47607

ಚಾಮುಂಡೇಶ್ವರಿ
ಜೆಡಿಎಸ್ – ಜಿ ಟಿ ದೇವೇಗೌಡ – 104873 ( ಗೆಲುವು )
ಕಾಂಗ್ರೆಸ್ – ಮಾವನಹಳ್ಳಿ ಸಿದ್ದೇಗೌಡ – 79373
ಬಿಜೆಪಿ ಕವೀಶ್ ಗೌಡ – 51318
ಗೆಲುವಿನ ಅಂತರ – 25500

ನರಸಿಂಹರಾಜ
ಕಾಂಗ್ರೆಸ್ – ತನ್ವೀರ್ ಸೇಠ್ – 83480 ( ಗೆಲುವು )
ಬಿಜೆಪಿ – ಸಂದೇಶ್ ಸ್ವಾಮಿ – 52360
ಎಸ್‌ಡಿ‌ಪಿ‌ಐ – ಅಬ್ದುಲ್ ಮಜೀದ್ – 41037
ಗೆಲುವಿನ ಅಂತರ – 31120

ವರುಣ
ಕಾಂಗ್ರೆಸ್ – ಸಿದ್ದರಾಮಯ್ಯ – 119816 ( ಗೆಲುವು )
ಬಿಜೆಪಿ – ಸೋಮಣ್ಣ – 73653
ಭಾರತಿ ಶಂಕರ್ – 1037
ಗೆಲುವಿನ ಅಂತರ – 46163

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *