ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…