2000 ಮುಖಬೆಲೆ ನೋಟ್ ಬ್ಯಾನ್…ಸೆಪ್ಟೆಂಬರ್ 30 ಕೊನೆ ದಿನಾಂಕ…ಆರ್.ಬಿ.ಐ.ಮಹತ್ವದ ಆದೇಶ…

2000 ಮುಖಬೆಲೆ ನೋಟ್ ಬ್ಯಾನ್…ಸೆಪ್ಟೆಂಬರ್ 30 ಕೊನೆ ದಿನಾಂಕ…ಆರ್.ಬಿ.ಐ.ಮಹತ್ವದ ಆದೇಶ…

2000 ಮುಖಬೆಲೆ ನೋಟ್ ಬ್ಯಾನ್…ಸೆಪ್ಟೆಂಬರ್ 30 ಕೊನೆ ದಿನಾಂಕ…ಆರ್.ಬಿ.ಐ.ಮಹತ್ವದ ಆದೇಶ…

ಮೈಸೂರು,ಮೇ19,Tv10 ಕನ್ನಡ
2000 ಮುಖಬೆಲೆಯ ನೋಟ್ ಚಲಾವಣೆಯನ್ನ ಆರ್.ಬಿ.ಐ.ಹಿಂತೆಗೆದುಕೊಂಡಿದೆ.ಡಿಮಾನಿಟೈಸೇಷನ್ ಜಾರಿಗೆ ತರಲಾಗಿದೆ.2016 ರಲ್ಲಿ 500 ಹಾಗೂ 1000 ಮುಖಬೆಲೆಯ ನೋಟ್ ಗಳನ್ನ ನಿಷೇಧಿಸಲಾಗಿತ್ತು.ಇದೀಗ 2000 ಮುಖಬೆಲೆಯ ನೋಟ್ ಗಳನ್ನ ನಿಷೇಧಿಸಿದೆ.ಸೆಪ್ಟೆಂಬರ್ 30 ರೊಳಗೆ ನೋಟ್ ಗಳನ್ನ ಬ್ಯಾಂಕ್ ಗೆ ಪಾವತಿಸಲು ಅನುಮತಿ ನೀಡಲಾಗಿದೆ.ಬ್ಯಾಂಕ್ ಗೆ ಪಾವತಿಸಲು ಒಂದು ಎಂಟ್ರಿಗೆ 20 ಸಾವಿರ ಮಾತ್ರ ಅವಕಾಶ ಕಲ್ಪಿಸಲಾಗಿದೆ…

Spread the love

Related post

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ಮೈಸೂರು,ಅ4,Tv10 ಕನ್ನಡ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಭಂಧಿಸಿದಂತೆ ಮೈಸೂರಿನಲ್ಲಿ ನಿವೃತ್ತ ಡಿವೈಎಸ್‌ಪಿ ಸೇರಿ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಡಿವೈಎಸ್‌ಪಿ ವಿಜಯಕುಮಾರ್ ಹಾಗೂ…
ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ಮೈಸೂರು,ಅ3,Tv10 ಕನ್ನಡ ಗೃಹಿಣಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಮೊಹಲ್ಲಾದ ವೀಣೇಶೇಷಣ್ಣ ರಸ್ತೆಯಲ್ಲಿ ನಡೆದಿದೆ.ಸ್ಪೂರ್ತಿ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ.ಪತಿ ಶ್ರೀಕಂಠ ಹಾಗೂ ಆತನ…
ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು,ಅ2,Tv10 ಕನ್ನಡ ಹುಲಿ ದಾಳಿಗೆ ರೈತ ಬಲಿಯಾದ ಘಟನೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗಣೇಶ (55)ಹುಲಿ ದಾಳಿಗೆ ಬಲಿಯಾದ ರೈತ.ದನ ಮೇಯಿಸುವಾಗ ಹುಲಿ ದಾಳಿ ಮಾಡಿದೆ.ಹುಲಿ…

Leave a Reply

Your email address will not be published. Required fields are marked *