ಪ್ರತಿ ಮನೆಗೆ ಉಚಿತ ವಿದ್ಯುತ್ ‘ಗೃಹ ಜ್ಯೋತಿ’ ಹಾಗೂ ಮಹಿಳೆಯರಿಗೆ ಬಸ್ ಪಾಸ್ ‘ಶಕ್ತಿ ಯೋಜನೆ’ ಗಳಿಗೆ ತಾತ್ವಿಕ ಅನುಮೋದನೆ…ಸರ್ಕಾರದಿಂದ ಮಹತ್ವದ ಆದೇಶ…

ಪ್ರತಿ ಮನೆಗೆ ಉಚಿತ ವಿದ್ಯುತ್ ‘ಗೃಹ ಜ್ಯೋತಿ’ ಹಾಗೂ ಮಹಿಳೆಯರಿಗೆ ಬಸ್ ಪಾಸ್ ‘ಶಕ್ತಿ ಯೋಜನೆ’ ಗಳಿಗೆ ತಾತ್ವಿಕ ಅನುಮೋದನೆ…ಸರ್ಕಾರದಿಂದ ಮಹತ್ವದ ಆದೇಶ…

ಮೈಸೂರು,ಮೇ20,Tv10 ಕನ್ನಡ
ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರೆಂಟಿಗಳನ್ನ ಜಾರಿಗೆ ತರಲು ಎಲ್ಲಾ ಕಸರತ್ತು ನಡೆಸುತ್ತಿದೆ.ಈಗಾಗಲೇ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ ನೀಡುವ ಆದೇಶ ಹೊರಡಿಸಿದ ಸರ್ಕಾರ ಮತ್ತೆರಡು ಯೋಜನಗಳನ್ನೂ ಅನುಷ್ಠಾನಗೊಳಿಸುತ್ತಿದೆ.ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆ ಹಾಗೂ ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಉದ್ದೇಶದ ಹಿನ್ನಲೆ ಗೃಹ ಜ್ಯೋತಿ ಯೋಜನೆಗಳನ್ನ ಜಾರಿಗೆ ತರುತ್ತಿದೆ.ಇಂದು ಎರಡೂ ಯೋಜನೆಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಯೋಜನೆ ಬಗ್ಗೆ ಷರತ್ತುಗಳು ಹಾಗೂ ನಿಭಂಧನೆಗಳನ್ನ ಹೊರಡಿಸುವುದಾಗಿ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ…

Spread the love

Related post

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ…

ಮೈಸೂರು,ಏ24,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ವೃದ್ದೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಚಾಮರಾಜನಗರ ನಿವಾಸಿ ರಂಗಸ್ವಾಮಿ ಸಿಕ್ಕಿಬಿದ್ದ ಸರಗಳ್ಳ.ಬಂಧಿತನಿಂದ 3.30 ಲಕ್ಷ…
ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ…

ಮೈಸೂರು,ಏ23,Tv10 ಕನ್ನಡ ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ…
ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು,ಏ23,Tv10 ಕನ್ನಡ ಹುಲಿದಾಳಿಗೆ ಹಸು ಬಲಿಯಾದ ಘಟನೆ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಮನೋಹರ್ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ.ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಇಲ್ಲವೆಂದು ಕಿಕ್ಕೇರಿಕಟ್ಟೆ ಗ್ರಾಮಸ್ಥರು…

Leave a Reply

Your email address will not be published. Required fields are marked *