ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಮೈಸೂರು,ಮೇ23,Tv10 ಕನ್ನಡ
ಭಾರೀ ಗಾಳಿ ಮಳೆ
ಸರಗೂರಿನಲ್ಲಿ ಅಪಾರ ಹಾನಿಯಾಗಿದೆ.
ಬಿರುಗಾಳಿ ಸಹಿತ ಸುರಿದ ಮಳೆಗೆ ಸರಗೂರಿನ ಜನ ತತ್ತರಿಸಿದ್ದಾರೆ.


ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬಿರುಗಾಳಿಗೆ ಹಂಚಿಪುರ ಗ್ರಾಮ ಪಂಚಾಯತಿ ಕಚೇರಿಯ ಮೇಲ್ಚಾವಣಿ ನೆಲಕಚ್ಚಿದೆ.
ಕಚೇರಿಯ ಪೀಠೋಪಕರಣಗಳು, ಕಂಪ್ಯೂಟರ್‌ಗಳು, ಲ್ಯಾಪ್ಟಾಪ್ ಗಳು, ಯುಪಿಎಸ್ ಗೆ ಹಾನಿಯಾಗಿದೆ.
ಹಂಚಿಪುರದ ನಂದೀಶ್ ಎಂಬಯವರ ಜಮೀನಿನಲ್ಲಿ ಬಿರುಗಾಳಿಗೆ ಬಾಳೆ ಬೆಳೆ, ತೆಂಗಿನ ಮರಗಳು ಸಂಪೂರ್ಣ ನಾಶವಾಗಿದೆ.
ಸಿದ್ದಾಪುರ ಗ್ರಾಮದಲ್ಲಿ ಮಹದೇವಸ್ವಾಮಿ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಮರಗಳು ಧರೆಗೆ ಉರುಳಿದೆ.
ಸಿದ್ದಾಪುರ ಮಹೇಶ್ ಎಂಬುವರಿಗೆ ಸೇರಿದ ಶ್ರೀ ಮಹದೇಶ್ವರ ಹೈಟೆಕ್ ನರ್ಸರಿಯ ಮೇಲ್ಚಾವಣಿ ಕುಸಿತವಾಗಿದೆ.
ಮೆಣಸಿ, ಬದನೆ, ಟೊಮೊಟೊ ಪೈರುಗಳು ನಾಶವಾಗಿದೆ.
ಸಿದ್ದಾಪುರ ಗ್ರಾಮದ ಗದ್ದಿಗೆ ದೇವಸ್ಥಾನದ ಅರ್ಚಕ ಎಸ್ ವಿ ಮಾದೇವಸ್ವಾಮಿಯವರ 3 ಎಕರೆ ಬಾಳೆ ತೋಟ ಹಾಗೂ ಮರಗಳು ಸಂಪೂರ್ಣ ನಾಶವಾಗಿದೆ…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *