ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಮೈಸೂರು,ಮೇ23,Tv10 ಕನ್ನಡ
ಭಾರೀ ಗಾಳಿ ಮಳೆ
ಸರಗೂರಿನಲ್ಲಿ ಅಪಾರ ಹಾನಿಯಾಗಿದೆ.
ಬಿರುಗಾಳಿ ಸಹಿತ ಸುರಿದ ಮಳೆಗೆ ಸರಗೂರಿನ ಜನ ತತ್ತರಿಸಿದ್ದಾರೆ.


ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬಿರುಗಾಳಿಗೆ ಹಂಚಿಪುರ ಗ್ರಾಮ ಪಂಚಾಯತಿ ಕಚೇರಿಯ ಮೇಲ್ಚಾವಣಿ ನೆಲಕಚ್ಚಿದೆ.
ಕಚೇರಿಯ ಪೀಠೋಪಕರಣಗಳು, ಕಂಪ್ಯೂಟರ್‌ಗಳು, ಲ್ಯಾಪ್ಟಾಪ್ ಗಳು, ಯುಪಿಎಸ್ ಗೆ ಹಾನಿಯಾಗಿದೆ.
ಹಂಚಿಪುರದ ನಂದೀಶ್ ಎಂಬಯವರ ಜಮೀನಿನಲ್ಲಿ ಬಿರುಗಾಳಿಗೆ ಬಾಳೆ ಬೆಳೆ, ತೆಂಗಿನ ಮರಗಳು ಸಂಪೂರ್ಣ ನಾಶವಾಗಿದೆ.
ಸಿದ್ದಾಪುರ ಗ್ರಾಮದಲ್ಲಿ ಮಹದೇವಸ್ವಾಮಿ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಮರಗಳು ಧರೆಗೆ ಉರುಳಿದೆ.
ಸಿದ್ದಾಪುರ ಮಹೇಶ್ ಎಂಬುವರಿಗೆ ಸೇರಿದ ಶ್ರೀ ಮಹದೇಶ್ವರ ಹೈಟೆಕ್ ನರ್ಸರಿಯ ಮೇಲ್ಚಾವಣಿ ಕುಸಿತವಾಗಿದೆ.
ಮೆಣಸಿ, ಬದನೆ, ಟೊಮೊಟೊ ಪೈರುಗಳು ನಾಶವಾಗಿದೆ.
ಸಿದ್ದಾಪುರ ಗ್ರಾಮದ ಗದ್ದಿಗೆ ದೇವಸ್ಥಾನದ ಅರ್ಚಕ ಎಸ್ ವಿ ಮಾದೇವಸ್ವಾಮಿಯವರ 3 ಎಕರೆ ಬಾಳೆ ತೋಟ ಹಾಗೂ ಮರಗಳು ಸಂಪೂರ್ಣ ನಾಶವಾಗಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *