ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಮೈಸೂರು,ಮೇ23,Tv10 ಕನ್ನಡ
ಭಾರೀ ಗಾಳಿ ಮಳೆ
ಸರಗೂರಿನಲ್ಲಿ ಅಪಾರ ಹಾನಿಯಾಗಿದೆ.
ಬಿರುಗಾಳಿ ಸಹಿತ ಸುರಿದ ಮಳೆಗೆ ಸರಗೂರಿನ ಜನ ತತ್ತರಿಸಿದ್ದಾರೆ.


ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬಿರುಗಾಳಿಗೆ ಹಂಚಿಪುರ ಗ್ರಾಮ ಪಂಚಾಯತಿ ಕಚೇರಿಯ ಮೇಲ್ಚಾವಣಿ ನೆಲಕಚ್ಚಿದೆ.
ಕಚೇರಿಯ ಪೀಠೋಪಕರಣಗಳು, ಕಂಪ್ಯೂಟರ್‌ಗಳು, ಲ್ಯಾಪ್ಟಾಪ್ ಗಳು, ಯುಪಿಎಸ್ ಗೆ ಹಾನಿಯಾಗಿದೆ.
ಹಂಚಿಪುರದ ನಂದೀಶ್ ಎಂಬಯವರ ಜಮೀನಿನಲ್ಲಿ ಬಿರುಗಾಳಿಗೆ ಬಾಳೆ ಬೆಳೆ, ತೆಂಗಿನ ಮರಗಳು ಸಂಪೂರ್ಣ ನಾಶವಾಗಿದೆ.
ಸಿದ್ದಾಪುರ ಗ್ರಾಮದಲ್ಲಿ ಮಹದೇವಸ್ವಾಮಿ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಮರಗಳು ಧರೆಗೆ ಉರುಳಿದೆ.
ಸಿದ್ದಾಪುರ ಮಹೇಶ್ ಎಂಬುವರಿಗೆ ಸೇರಿದ ಶ್ರೀ ಮಹದೇಶ್ವರ ಹೈಟೆಕ್ ನರ್ಸರಿಯ ಮೇಲ್ಚಾವಣಿ ಕುಸಿತವಾಗಿದೆ.
ಮೆಣಸಿ, ಬದನೆ, ಟೊಮೊಟೊ ಪೈರುಗಳು ನಾಶವಾಗಿದೆ.
ಸಿದ್ದಾಪುರ ಗ್ರಾಮದ ಗದ್ದಿಗೆ ದೇವಸ್ಥಾನದ ಅರ್ಚಕ ಎಸ್ ವಿ ಮಾದೇವಸ್ವಾಮಿಯವರ 3 ಎಕರೆ ಬಾಳೆ ತೋಟ ಹಾಗೂ ಮರಗಳು ಸಂಪೂರ್ಣ ನಾಶವಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *