ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…ದಾಖಲೆ ಪತ್ರಗಳನ್ನ ರವಾನಿಸುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಮನವಿ …

ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…ದಾಖಲೆ ಪತ್ರಗಳನ್ನ ರವಾನಿಸುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಮನವಿ …

ಮೈಸೂರು,ಮೇ23,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದ್ದಾರೆ.ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಭಂಧಿಸಿದಂತೆ ನನ್ನ ಗಮನಕ್ಕೆ ಬರಬೇಕಾದಂತಹ ಅರೆಸರ್ಕಾರಿ ಪತ್ರಗಳು,ಗೌಪ್ಯ ಪತ್ರಗಳು ಹಾಗೂ ಇತರೆ ದಾಖಲೆಗಳನ್ನ ಪ್ರಾಧಿಕಾರದ ಅಧ್ಯಕ್ಷರ ಕಚೇರಿಗೆ ಹಾಜರು ಪಡಿಸುವಂತೆ ಸರ್ಕಾರದ ವಿವಿದ ಇಲಾಖೆಗಳ ಮುಖ್ಯಸ್ಥರಿಗೆ ಮನವಿ ಮಾಡಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *