ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಆಂಜಿಯೋ ಪ್ಲಾಸ್ಟ್ ಉಚಿತ ಕಾರ್ಯಾಗಾರ…200 ಬಡರೋಗಿಗಳಿಗ ಉಚಿತ ಸ್ಟಂಟ್ ಅಳವಡಿಕೆ…

ಮೈಸೂರು,ಮೇ24,Tv10 ಕನ್ನಡ
ಜಯದೇವ ಹೃದ್ರೋಗ ವಿಜ್ಞನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಂಜಿಯೋ ಪ್ಲಾಸ್ಟ್ ಕಾರ್ಯಾಗಾರ ಹಾಗೂ 200 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜೂನ್ 12 ರಿಂದ ಜೂನ್ 18 ರವರೆಗೆ ಕಾರ್ಯಕ್ರಮ ನಡೆಯಲಿದೆ.ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಜೂನ್ 12 ರಂದ 14 ರವರೆಗೆ,ಮೈಸೂರು ಶಾಖೆಯಲ್ಲಿ ಜೂನ್ 15 ಮತ್ತು 16 ಹಾಗೂ ಕಲಬುರಗಿ ಶಾಖೆಯಲ್ಲಿಜೂನ್ 17 ಮತ್ತು 18 ರಂದು ನಡೆಯಲಿದೆ. ಸೌಲಭ್ಯ ಪಡೆದುಕೊಳ್ಳುವ ರೋಗಿಗಳು ದಾಖಲಾತಿ ಸಂಧರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಪತ್ರಿಕಾ ಪ್ತಕಟಣೆಯಲ್ಲಿ ತಿಳಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *