ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಆಂಜಿಯೋ ಪ್ಲಾಸ್ಟ್ ಉಚಿತ ಕಾರ್ಯಾಗಾರ…200 ಬಡರೋಗಿಗಳಿಗ ಉಚಿತ ಸ್ಟಂಟ್ ಅಳವಡಿಕೆ…

ಮೈಸೂರು,ಮೇ24,Tv10 ಕನ್ನಡ
ಜಯದೇವ ಹೃದ್ರೋಗ ವಿಜ್ಞನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಂಜಿಯೋ ಪ್ಲಾಸ್ಟ್ ಕಾರ್ಯಾಗಾರ ಹಾಗೂ 200 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜೂನ್ 12 ರಿಂದ ಜೂನ್ 18 ರವರೆಗೆ ಕಾರ್ಯಕ್ರಮ ನಡೆಯಲಿದೆ.ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಜೂನ್ 12 ರಂದ 14 ರವರೆಗೆ,ಮೈಸೂರು ಶಾಖೆಯಲ್ಲಿ ಜೂನ್ 15 ಮತ್ತು 16 ಹಾಗೂ ಕಲಬುರಗಿ ಶಾಖೆಯಲ್ಲಿಜೂನ್ 17 ಮತ್ತು 18 ರಂದು ನಡೆಯಲಿದೆ. ಸೌಲಭ್ಯ ಪಡೆದುಕೊಳ್ಳುವ ರೋಗಿಗಳು ದಾಖಲಾತಿ ಸಂಧರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಪತ್ರಿಕಾ ಪ್ತಕಟಣೆಯಲ್ಲಿ ತಿಳಿಸಿದ್ದಾರೆ…

Spread the love

Related post

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಹುಣಸೂರು,ಮೇ19,Tv10 ಕನ್ನಡ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ…
ರೈಲ್ವೆ ಸೆಂಟ್ರಲ್ ವರ್ಕ್ ಷಾಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ಕೊಲೆ ಬೆದರಿಕೆ…ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ FIR ದಾಖಲು…

ರೈಲ್ವೆ ಸೆಂಟ್ರಲ್ ವರ್ಕ್ ಷಾಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ಕೊಲೆ…

ಮೈಸೂರು,ಮೇ18,Tv10 ಕನ್ನಡ ಮೈಸೂರು ಕೇಂದ್ರ ರೈಲ್ವೆ ವರ್ಕ್ ಷಾಪ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ನಾಲ್ವರು ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ.ನೊಂದ ಮಹಿಳಾ…
ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ…ಅಡ್ಡೆ ಮೇಲೆ ಪೊಲೀಸರ ದಾಳಿ…ನಾಲ್ವರು ಮಹಿಳೆಯರ ರಕ್ಷಣೆ…

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ…ಅಡ್ಡೆ ಮೇಲೆ ಪೊಲೀಸರ ದಾಳಿ…ನಾಲ್ವರು ಮಹಿಳೆಯರ ರಕ್ಷಣೆ…

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ…ಅಡ್ಡೆ ಮೇಲೆ ಪೊಲೀಸರ ದಾಳಿ…ನಾಲ್ವರು ಮಹಿಳೆಯರ ರಕ್ಷಣೆ… ಮಂಡ್ಯ,ಮೇ17,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಮಂಡ್ಯ…

Leave a Reply

Your email address will not be published. Required fields are marked *