ಹುಣಸೂರು:ಬೋನಿಗೆ ಬಿದ್ದ ಚಿರತೆ…ಸ್ಥಳೀಯರು ನಿರಾಳ…

ಹುಣಸೂರು,ಮೇ24,Tv10 ಕನ್ನಡ
ತೋಟವೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮದ ಫಾರ್ಮ್ ಹೌಸ್ ಆವರಣದಲ್ಲಿ ಇರಿಸಲಾಗಿದ್ದ ಬೋನಿಗೆ ಬಿದ್ದಿದೆ.ಜಾಫರ್ ಬೇಗ್ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು.ಸಾಕು ಪ್ರಾಣಿಗಳನ್ನ ಹೊತ್ತೊಯ್ತುತ್ತಿದ್ದ ಚಿರತೆ ಉಪಟಳದಿಂದ ಸ್ಥಳೀಯರು ಬೇಸತ್ತಿದ್ದರು.ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು.ಸ್ಥಳೀಯರ ಮನವಿ ಮೇರೆಗೆ ಫಾರಂ ಹೌಸ್ ನ ಆವರಣದಲ್ಲಿ ಬೋನು ಇರಿಸಲಾಗಿತ್ತು. ಇಂದು ಬೆಳಿಗ್ಗೆ 8 ರ ಸಮಯದಲ್ಲಿ ಬೋನಿಗೆ ಬಿದ್ದಿದೆ. ಸುಮಾರು 3 ತಿಂಗಳ ಸತತ ಪ್ರಯತ್ನದಿಂದ ಇಂದು ಸೆರೆಯಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಹರೀಶ್ ಸೆರೆಯಾದ ಚಿರತೆಯನ್ನು ಅರಣ್ಯಕ್ಕೆ ಸ್ಥಳಾಂತರಿಸಿದರು.
ರಘು ಕಿರಿಜಾಜಿ,
ಹರೀಶ್ ಗೌಡ,
ಮನೋಜ್,
ಹೇಮಂತ್ ಸ್ಥಳಾಂತರ ಕಾರ್ಯಕ್ಕೆ ನೆರವಾದರು…

Spread the love

Related post

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…

Leave a Reply

Your email address will not be published. Required fields are marked *