ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ವಿರುದ್ದ FIR ದಾಖಲು…ಸಿದ್ದರಾಮಯ್ಯಗೆ ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಮಿನಿಸ್ಟರ್…

ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ವಿರುದ್ದ FIR ದಾಖಲು…ಸಿದ್ದರಾಮಯ್ಯಗೆ ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಮಿನಿಸ್ಟರ್…

ಮೈಸೂರು,ಮೇ25,Tv10 ಕನ್ನಡ
ಶಾಸಕ ಮಾಜಿ ಸಚಿವ ಅಶ್ವತ್ ನಾರಾಯಣ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಉರಿಗೌಡ, ನಂಜೇಗೌಡ ಟಿಪ್ಪುವನ್ನ ಹೊಡೆದು ಹಾಕಿದ ರೀತಿಯಲ್ಲೇ ಸಿದ್ದರಾಮಯ್ಯ ಅವ್ರನ್ನ ಹೊಡೆದು ಹಾಕಬೇಕು ಎಂದು ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದರು.
ಬಿಜೆಪಿ ಸರ್ಕಾರವಿದ್ದಾಗ ದೂರು ನೀಡಿದ್ರು ಯಾವುದೇ ಕ್ರಮವಾಗಿರಲಿಲ್ಲ.
ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಎಫ್‌ಐಆರ್ ದಾಖಲಾಗಿದೆ.
15.02.2023 ರಂದು ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು.
17.02.2023 ರಂದು ದೂರು ಸಲ್ಲಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ.ಮಂಡ್ಯದ ಸಾತನೂರಿನಲ್ಲಿ ಹೇಳಿಕೆ‌ ನೀಡಿದ್ದರು.
ಬಿಜೆಪಿ‌ ಕಾರ್ಯಕ್ರಮದಲ್ಲಿ ಅವಹೇಳನಕಾರಿ ಭಾಷಣ ಮಾಡಿದ್ದರು.
ಸಿದ್ದರಾಮಯ್ಯರನ್ನ ಹೊಡೆದು ಹಾಕಿ ಎಂದು ಬಹಿರಂಗವಾಗಿ ಪ್ರಚೋದನೆ‌ ಮಾಡಿದ್ದರು.
ಈ ಹಿಂದೆ ಕೊಡಗು ಜಿಲ್ಲೆಯಲ್ಲೂ ಕೊಲೆಗೆ ಯತ್ನ ನಡೆದಿತ್ತು.
ಮಳೆ ಪ್ರವಾಹ ವೀಕ್ಷಣೆಗೆ ತೆರಳಿದ್ದ ವೇಳೆ‌ಘಟನೆ ನಡೆದಿತ್ತು.
ಒಂದು ವರ್ಗ ಕೊಲೆಗೆ ಯತ್ನ ಮಾಡಿತ್ತು.
ಮತ್ತೊಮ್ಮೆ ಸಮಾಜ ದ್ರೋಹಿ , ಕೊಲೆ‌ ಮಾಡಲು ಯತ್ನಿಸುವ ಸಾಧ್ಯತೆಗಳಿವೆ.
ಹೀಗಾಗಿ ಕಾಂಗ್ರೆಸ್ ಮುಖಂಡ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ…

ಮಡಿಕೇರಿ,ಏ16,Tv10 ಕನ್ನಡ ಮನೆ ಬಾಗಿಲು ಮೀಟಿ 15 ಲಕ್ಷ ಮೌಲ್ಯದ 232 ಗ್ರಾಂ ಚಿನ್ನಾಭರಣಗಳನ್ನ ಕಳುವು ಮಾಡಿದ ಚೋರರನ್ನ ಬಂಧಿಸುವಲ್ಲಿ ಭಾಗಮಂಡಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 14.50 ಲಕ್ಷ…
ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು,ಏ16,Tv10 ಕನ್ನಡ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸರ್ವರ್ ಬಂಧಿತ ಆರೋಪಿ.ಈತ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಎ.ಜೆ.ಬ್ಲಾಕ್ ನಲ್ಲಿ ಇರುವ ತನ್ನ…
ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿದ ಲಷ್ಕರ್ ಠಾಣಾ ಪೊಲೀಸರು…ಈಕೆ ಹೀಗೆ ಮಾಡಿದ್ದು ಯಾಕೆ ಗೊತ್ತಾ…?

ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ…

ಮೈಸೂರು,ಏ16,Tv10 ಕನ್ನಡ ಲಾಡ್ಜ್ ನಲ್ಲಿ ಹೆತ್ತಮಗನನ್ನ ಒಂಟಿಯಾಗಿ ಬಿಟ್ಟ ಮಹಿಳೆ ಮಧ್ಯರಾತ್ರಿ ಧಢೀರ್ ನಾಪತ್ತೆಯಾದ ಘಟನೆ ಮೈಸೂರಿನ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಘಟನೆ ಬೆಳಕಿಗೆ ಬಂದ…

Leave a Reply

Your email address will not be published. Required fields are marked *