ವ್ಯಾಪಾರದಲ್ಲಿ ನಷ್ಟ…ಅತ್ತೆ ಮನೆಯಲ್ಲಿ ನೇಣಿಗೆ ಶರಣಾದ ಅಳಿಯ…

ಮೈಸೂರು,ಮೇ26,Tv10 ಕನ್ನಡ
ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನಲೆ ಅತ್ತೆ ಮನೆಯಲ್ಲಿ ಅಳಿಯ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ನಡೆದಿದೆ.ಉಬೇದ್(32) ಆತ್ಮಹತ್ಯೆಗೆ ಶರಣಾದ ದುರ್ದೈವಿ.ಬನ್ನಿಮಂಟಪದ ನೊವಾಸಿ ಉಬೇದ್ ಕಂಪ್ಯೂಟರ್ ಬಿಡಿ ಬಾಗಗಳ ವ್ಯಾಪಾರ ಮಾಡುತ್ತಿದ್ದು ನಷ್ಟ ಅನುಭವಿಸಿದ್ದ.ನಂತರ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ.ಸಾಕಷ್ಟು ಹಣ ಕಳೆದುಕೊಂಡಿದ್ದ ಉಬೇದ್ ಖಿನ್ನತೆಗೆ ಒಳಗಾಗಿ ತಾಯಿಯ ಸಲಹೆ ಮೇರೆಗೆ ವಿದ್ಯಾರಣ್ಯಪುರಂ ನಲ್ಲಿರುವ ಅತ್ತೆಮನೆಗೆ ಬಂದು ತಂಗಿದ್ದ.ವ್ಯಾಪಾರದಲ್ಲಿ ನಷ್ಟ ಅನುಭವಿಸಿ ಮನನೊಂದ ಉಬೇದ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…

ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…

ಮೈಸೂರು,ಜು26,Tv10ಕನ್ನಡ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳಿಗೆ ತಾಲೂಕು ಆಡಳಿತ ಚಾಟಿ ಬೀಸಿದೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ರಸ್ತೆ ಹಾಗೂ ಕಟ್ಟಡಗಳನ್ನ ತೆರುವುಗೊಳಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರು ತಾಲೂಕು…

ದರ್ಶನ್ ಬಿಡುಗಡೆಗೆ ಪ್ರಾರ್ಥನೆ…ಭಾವಚಿತ್ರ ಹಿಡಿದು ಚಾಮುಂಡಿಬೆಟ್ಟ ಮೆಟ್ಟಿಲು ಹತ್ತಿದ ಅಭಿಮಾನಿಗಳು

… ಮೈಸೂರು,ಜು26,Tv10 ಕನ್ನಡp ಕೊಲೆ ಆರೋಪದ ಪ್ರಕರಣದಲ್ಲಿ ಜೈಲು ಹಕ್ಕಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗಾಗಿ ಅಭಿಮಾನಿಗಳು ಉತ್ಸುಕರಾಗಿ ಕಾಯುತ್ತಿದ್ದಾರೆ.ಆರೋಪದಿಂದ ನಿರ್ದೋಷಿಯಾಗಿ ಬರಲೆಂದು ಹಾರೈಸಿ ಮೂರನೇ ಆಷಾಢ ಶುಕ್ರವಾರವಾದ…
ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್…

ಮೈಸೂರು,ಜು25,Tv10 ಕನ್ನಡಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದಾರೆ.ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದ ಖದೀಮರಿಗೆ ಚಾಟಿಬೀಸಿದ್ದಾರೆ.ಸುಮಾರು 10 ರಿಂದ 12 ವಾಣಿಜ್ಯ…

Leave a Reply

Your email address will not be published. Required fields are marked *