ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕನ ಬಲಿ…ಆರೋಪಿಗಳ ಸೆರೆಗೆ ಬಲೆ…

  • Crime
  • May 26, 2023
  • No Comment
  • 146

ಮಂಡ್ಯ,ಮೇ26,Tv10 ಕನ್ನಡ
ಬೆಟ್ಟಿಂಗ್ ದಂಧೆ ಯುವಕನನ್ನ ಬಲಿ ಪಡೆದ ಘಟನರ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕರಸಿನಕೆರೆ ಗ್ರಾಮದ ಪುನೀತ್(30) ಕೊಲೆಯಾದ ದುರ್ದೈವಿಯಾಗಿದ್ದಾನೆ.
ಐಪಿಎಲ್ ನ ಬೆಟ್ಟಿಂಗ್ ನಲ್ಲಿ ಬಂದ ಹಣ ಪಡೆಯುಲು ಹೋಗಿದ್ದ ವೇಳೆ ಪುನೀತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಪುನೀತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಮದ್ದೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹತ್ಯೆ ಮಾಡಿ ಪರಾರಿಯಾಗಿರೋ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ…
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್…
ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಫ್ರಾಡ್ ಮೆಸೇಜ್ ಓಪನ್ ಮಾಡಿದ 21 ನಿಮಿಷದಲ್ಲಿ 1.98 ಲಕ್ಷ ಗಾಯಬ್…

ಮೈಸೂರು,ನ25,Tv10 ಕನ್ನಡ ಫ್ರಾಡ್ ಮೆಸೇಜ್ ಓಪನ್ ಮಾಡಿ ಕೇವಲ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ಲಪಟಾಯಿಸಿದ ಪ್ರಕರಣ ಬೆಳಕಿಗೆ ಬಂದಿದೆ.ವಂಚನೆಗೆ ಒಳಗಾದ ಪ್ಯಾಕರ್ಸ್…

Leave a Reply

Your email address will not be published. Required fields are marked *