ಖಾಸಗಿ ಬಸ್ ಹಾಗೂ ಇನೋವಾ ಕಾರ್ ಢಿಕ್ಕಿ…10 ಮಂದಿ ಸ್ಥಳದಲ್ಲೇ ಸಾವು…ಇಬ್ಬರು ಗಂಭೀರ…

ಟಿ.ನರಸೀಪುರ,ಮೇ29,Tv10 ಕನ್ನಡ
ಖಾಸಗಿ ಬಸ್ ಹಾಗೂ ಇನೋವಾ ಕಾರ್ ನಡುವೆ ನಡೆದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೆಗಾಲ- ಟಿ.ನರಸೀಪುರ ರಸ್ತೆಯ ಕುರುಬೂರು ಬಳಿ ನಡೆದಿದೆ.ಇನೋವಾ ಕಾರಿನಲ್ಲಿದ್ದ 11 ಮಂದಿ ಪೈಕಿ 10 ಮಂದಿ ಸ್ಥಳದಲ್ಲೇ

ಸಾವನ್ನಪ್ಪಿದ್ದಾರೆ.ಇನ್ನಿಬ್ಬರ ಸ್ಥಿತಿ ಚಿಂತಾಜನಕ ಎನ್ನಲಾಗಿದೆ.ಇಬ್ಬರು ಬಾಲಕಿಯರು,ಓರ್ವ ಬಾಲಕ ಇಬ್ಬರು ಮಹಿಳೆಯರು ಹಾಗೂ 5 ಮಂದಿ ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಟಿ.ನರಸೀಪುರದಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ

ಎಸ್.ಎಮ್.ಆರ್.ಹೆಸರಿನ ಖಾಸಗಿ ಬಸ್ ಹಾಗೂ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ಬರುತ್ತಿದ್ದ ಇನೋವಾ ಕಾರ್ ನಡುವೆ ಅಪಘಾತ ಸಂಭವಿಸಿದೆ.ಮೃತರು ಬಳ್ಳಾರಿ ಜಿಲ್ಲೆಯ ಸಂಗದಕಲ್ಲೂರು ನಿವಾಸಿಗಳೆಂದು ಹೇಳಲಾಗಿದೆ.ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಮತ್ತಷ್ಟು ಮಾಹಿತಿ ಪಡೆಯುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *