ಖಾಸಗಿ ಬಸ್ ಹಾಗೂ ಇನೋವಾ ಕಾರ್ ಢಿಕ್ಕಿ…10 ಮಂದಿ ಸ್ಥಳದಲ್ಲೇ ಸಾವು…ಇಬ್ಬರು ಗಂಭೀರ…

ಟಿ.ನರಸೀಪುರ,ಮೇ29,Tv10 ಕನ್ನಡ
ಖಾಸಗಿ ಬಸ್ ಹಾಗೂ ಇನೋವಾ ಕಾರ್ ನಡುವೆ ನಡೆದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೆಗಾಲ- ಟಿ.ನರಸೀಪುರ ರಸ್ತೆಯ ಕುರುಬೂರು ಬಳಿ ನಡೆದಿದೆ.ಇನೋವಾ ಕಾರಿನಲ್ಲಿದ್ದ 11 ಮಂದಿ ಪೈಕಿ 10 ಮಂದಿ ಸ್ಥಳದಲ್ಲೇ

ಸಾವನ್ನಪ್ಪಿದ್ದಾರೆ.ಇನ್ನಿಬ್ಬರ ಸ್ಥಿತಿ ಚಿಂತಾಜನಕ ಎನ್ನಲಾಗಿದೆ.ಇಬ್ಬರು ಬಾಲಕಿಯರು,ಓರ್ವ ಬಾಲಕ ಇಬ್ಬರು ಮಹಿಳೆಯರು ಹಾಗೂ 5 ಮಂದಿ ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಟಿ.ನರಸೀಪುರದಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ

ಎಸ್.ಎಮ್.ಆರ್.ಹೆಸರಿನ ಖಾಸಗಿ ಬಸ್ ಹಾಗೂ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ಬರುತ್ತಿದ್ದ ಇನೋವಾ ಕಾರ್ ನಡುವೆ ಅಪಘಾತ ಸಂಭವಿಸಿದೆ.ಮೃತರು ಬಳ್ಳಾರಿ ಜಿಲ್ಲೆಯ ಸಂಗದಕಲ್ಲೂರು ನಿವಾಸಿಗಳೆಂದು ಹೇಳಲಾಗಿದೆ.ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಮತ್ತಷ್ಟು ಮಾಹಿತಿ ಪಡೆಯುತ್ತಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *