ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…

ಮೈಸೂರು,ಮೇ31,Tv10 ಕನ್ನಡ
ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯ
ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.
ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.
ಇಲ್ಲಿನ ಅಕ್ಕನ ಬಳಗ ಶಾಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕ ಇಟ್ಟು, ಹೂವು ನೀಡಿ, ಸಿಹಿ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ನಂತರ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಕ್ಕಳು ಸಂತೋಷ ಹಾಗೂ ಖುಷಿಯಿಂದ ಶಾಲೆಗೆ ಆಗಮಿಸಬೇಕು ಶಿಕ್ಷಕರು ಕೂಡ ಮಕ್ಕಳ ಎಳೆ ಮನಸ್ಸನ್ನು ಅರಿತುಕೊಂಡು ವಿದ್ಯಾದಾನ ಮಾಡಬೇಕು, ಮಕ್ಕಳು ಸಂಪೂರ್ಣವಾಗಿ ವಿದ್ಯಾರ್ಜನೆ ಎಲ್ಲಿ ತೊಡಗಿಸಿಕೊಳ್ಳಬೇಕು, ಬಾಹ್ಯ ಆಕರ್ಷಣೆಗಳಿಗೆ ಒಳಗಾಗಬಾರದು, ವಿದ್ಯೆಯೇ ಜೊತೆ ಸಂಸ್ಕೃತಿ ಕಲೆಯನ್ನು ಅವ್ಯಸವನ್ನಾಗಿ ಮಾಡಿಕೊಳ್ಳಬೇಕು. ಆಗ ಜೀವನ ಪರಿಪೂರ್ಣವಾಗುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು
ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿನ್ನ ಬೆಳ್ಳಿ ವ್ಯಾಪಾರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಎಸ್‌ ಎನ್ ರಾಜೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಶಿವಯ್ಯ, ಶಿಲ್ಪ, ನಾಗರತ್ನ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *