ವಿರಾಜಪೇಟೆ,ಜೂ2,Tv10 ಕನ್ನಡ ವಿರಾಜಪೇಟೆ ಶಾಸಕ ಎ.ಎಸ್.ಹೊನ್ನಣ್ಣರವರನ್ನ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.ತಕ್ಷಣವೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನಗಳ ಎಲ್ಲಾ ಸೌಲಭ್ಯಗಳನ್ನ ಒದಗಿಸುವಂತೆ ಸೂಚನೆ ನೀಡಲಾಗಿದೆ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…