ಕುರುಬೂರು ಗ್ರಾಮದ ಬಳಿ ಭೀಕರ ಅಪಘಾತ ಪ್ರಕರಣ…ಸಾವಿನ ಸಂಖ್ಯೆ 11ಕ್ಕೆ ಏರಿಕೆ…

ಮೈಸೂರು,ಜೂ2,Tv10 ಕನ್ನಡ
ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ 11 ಕ್ಕೆ ಏರಿದೆ.
ಶಶಿಕುಮಾರ್ ಅಲಿಯಾಸ್ ಸಂಪತ್ ಸಾವನ್ನಪ್ಪಿದ್ದಾರೆ.
ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳು
ಜನಾರ್ಧನ್ ಆತನ ಮಗ ಹಾಗೂ ಮತ್ತೊಬ್ಬ ಬಸ್‌ನಲ್ಲಿದ್ದ ಗಾಯಾಳು
ಚೆಲುವಾಂಬ ಹಾಗೂ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದಿದ್ದ ಅಪಘಾತ.
ಅಪಘಾತದಲ್ಲಿ ಒಟ್ಟು 10 ಜನ ಸಾವನ್ನಪ್ಪಿದ್ದರು.
ಬಳ್ಳಾರಿ ಮೂಲದ 9 ಶ್ರೀರಂಗಪಟ್ಟಣದ ಚಾಲಕ ಮೃತರಾಗಿದ್ದರು.
ಇದೀಗ ಮತ್ತೊಬ್ಬರು ಸಾವು ಹಿನ್ನೆಲೆ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ…

Spread the love

Related post

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ…

MDA ಹೊಸಬಡಾವಣೆ ನಿರ್ಮಾಣ ಪ್ರಕ್ರಿಯೆ…ಡ್ರೋನ್ ಮೂಲಕ ಜಮೀನು ಸರ್ವೆ ಕಾರ್ಯ…ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಚಾಲನೆ… ಮೈಸೂರು,ಏ4,Tv10 ಕನ್ನಡ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆ ನಿರ್ಮಾಣ ಕಾರ್ಯ…
ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ…

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ವಿರುದ್ದ ಅವ್ಯವಹಾರ ಆರೋಪ…ಮಾನಹಾರಿಕ ಸುದ್ದಿ ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶ… ಮೈಸೂರು,ಏ4,Tv10 ಕನ್ನಡ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಗೆ ಬಿಗ್ ರಿಲೀಫ್…
ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ…

ರೈತನಿಗೆ FIR ಹಾಕಿಸುವ ಧಂಕಿ…ನಂಜನಗೂಡು ತಹಸೀಲ್ದಾರ್ ಸ್ಮಿತಾರಾಮು ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಉಪವಿಭಾಗಾಧಿಕಾರಿಗಳಿಗೆ ಪತ್ರ… ನಂಜನಗೂಡು,ಏ4,Tv10 ಕನ್ನಡ ಅರ್ಜಿ ಬಗ್ಗೆ ಮಾಹಿತಿ ಕೇಳಲು…

Leave a Reply

Your email address will not be published. Required fields are marked *