ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್…

ಮೈಸೂರು,ಜೂ3,Tv10 ಕನ್ನಡ
ಮೈಸೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬೆಳೆದಿರುವ ಕ್ರಿಸ್ ಮಸ್ ಟ್ರೀ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಮರಕ್ಕೆ ಗೆದ್ದಲು ಹಿಡಿದು ಶಿಥಿಲವಾಗಿದ್ದು ಯಾವ ಸಮಯದಲ್ಲಿ ಬೇಕಾದರೂ ಉರುಳಿ ಬೀಳುವ ಸಾಧ್ಯತೆ ಇದೆ.ಮಿನಿ ವಿಧಾನಸೌಧ ಕಚೇರಿಗೆ ಪ್ರತಿದಿನ ನೂರಾರು ಮಂದಿ ಬರುತ್ತಾರೆ.ಮರದ ಸಮೀಪವೇ ಓಡಾಡುತ್ತಾರೆ.ವಾಹನಗಳನ್ನ ಪಾರ್ಕ್ ಮಾಡುತ್ತಾರೆ.ಈಗಾಗಲೇ ಮಳೆಗಾಲ ಆರಂಭವಾಗುತ್ತಿದೆ.ಬಿರುಗಾಳಿ ಸಮೇತ ಮಳೆ ಬೀಳುವ ಸಾಧ್ಯತೆ ಇದೆ.ಕಚೇರಿ ಸಮಯದಲ್ಲಿ ಮರ ಉರುಳಿ ಬಿದ್ದಲ್ಲಿ ಭಾರಿ ಅನಾಹುತ ನಡೆಯುವ ಸಂಭವವಿದೆ.ಹೀಗಾಗಿ ಶಿಥಿಲಗೊಂಡ ಮರವನ್ನ ತೆರವುಗೊಳಿಸುವಂತೆ ತಹಸೀಲ್ದಾರ್ ಗಿರೀಶ್ ರವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.ಪತ್ರ ಬರೆದು 9 ದಿನಗಳಾಗಿದೆ.ಇದುವರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ.ಅನಾಹುತ ಸಂಭವಿಸಿದಲ್ಲಿ ಯಾರು ಹೊಣೆ..?.ಅನಾಹುತ ಸಂಭಿಸುವ ಮುನ್ನ ಮರ ತೆರುವುಗೊಳಿಸಬೆಕಾಗಿದೆ.ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕಿದೆ.ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತು ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *